ಇನ್ನು ಕಾಶ್ಮೀರದ ಸುಂದರ ಯುವತಿಯನ್ನು ಮದುವೆಯಾಗಬಹುದು! ಬಿಜೆಪಿ MLA ಮಾತು ವೈರಲ್


Team Udayavani, Aug 7, 2019, 4:18 PM IST

BJP-MLA

ಉತ್ತರಪ್ರದೇಶ: ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಆರ್ಟಿಕಲ್ 370ನೇ ವಿಧಿಯನ್ನು ರದ್ದುಗೊಳಿಸಿದ ಹಿನ್ನೆಲೆಯಲ್ಲಿ ಇನ್ಮುಂದೆ ಕಾಶ್ಮೀರದ ಸುಂದರ ಹುಡುಗಿಯರನ್ನು ಮದುವೆಯಾಗಬಹುದು. ಬಿಜೆಪಿಯ ಅವಿವಾಹಿತ ಯುವಕರು ಕಾಶ್ಮೀರಕ್ಕೆ ಹೋಗಿ, ಜಾಗ ಖರೀದಿಸಿ ಅಲ್ಲಿಯೇ ಮದುವೆಯಾಗಬಹುದು…ಇದು ಉತ್ತರಪ್ರದೇಶದ ಮುಝಾಫರ್ ನಗರದ ಬಿಜೆಪಿ ಶಾಸಕ ವಿಕ್ರಮ್ ಸೈನಿ ನೀಡಿರುವ ಸಲಹೆ!

ವಿಕ್ರಮ್ ಸೈನಿ ನೀಡಿರುವ ಹೇಳಿಕೆಯ ವೀಡಿಯೋ ತುಣುಕು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿರುವ ಕೇಂದ್ರದ ನಿರ್ಧಾರ ಬೆಂಬಲಿಸಿ ಮಂಗಳವಾರ ಆಯೋಜಿಸಿದ್ದ ಸಂಭ್ರಮ ಸಮಾರಂಭದಲ್ಲಿ ಶಾಸಕ ವಿಕ್ರಮ ಈ ರೀತಿ ಹೇಳಿಕೆ ನೀಡಿರುವುದಾಗಿ ವರದಿ ತಿಳಿಸಿದೆ.

ಬಿಜೆಪಿ ಕಾರ್ಯಕರ್ತರು ತುಂಬಾ ಸಂಭ್ರಮಗೊಂಡಿದ್ದಾರೆ. ಯಾರು ಅವಿವಾಹಿತ ಯುವಕರಿದ್ದಾರೋ..ನೀವು ಕಾಶ್ಮೀರಿ ಹುಡುಗಿಯರನ್ನು ಮದುವೆಯಾಗಬಹುದು. ಈಗ ಯಾವ ಸಮಸ್ಯೆಯೂ ಉಂಟಾಗುವುದಿಲ್ಲ. ಈ ಮೊದಲು ತುಂಬಾ ಸಮಸ್ಯೆಯಾಗುತ್ತಿತ್ತು ಎಂದು ಹೇಳಿರುವುದು ವೀಡಿಯೋದಲ್ಲಿ ದಾಖಲಾಗಿದೆ.

ಒಂದು ವೇಳೆ ಕಾಶ್ಮೀರದ ಯುವತಿ ಉತ್ತರಪ್ರದೇಶದ ಯುವಕನನ್ನು ಮದುವೆಯಾಗಿದ್ದರೆ ಆಕೆಯ ನಾಗರಿಕತ್ವ ರದ್ದಾಗುತ್ತಿತ್ತು. 370ರಿಂದಾಗಿ ಭಾರತ ಮತ್ತು ಕಾಶ್ಮೀರಕ್ಕೆ ಬೇರೆ ನಾಗರಿಕತ್ವ ಇತ್ತು ಎಂದು ತಿಳಿಸಿದ್ದರು.

Ad

ಟಾಪ್ ನ್ಯೂಸ್

Mumbai: ಹಣವಿದ್ದ ಬ್ಯಾಗ್‌ ಜತೆ ಮಹಾರಾಷ್ಟ್ರ ಸಚಿವ: ವಿಪಕ್ಷಗಳಿಂದ ಟೀಕೆ

Mumbai: ಹಣವಿದ್ದ ಬ್ಯಾಗ್‌ ಜತೆ ಮಹಾರಾಷ್ಟ್ರ ಸಚಿವ: ವಿಪಕ್ಷಗಳಿಂದ ಟೀಕೆ

Chhattisgarh: ಒಟ್ಟು 37.5 ಲಕ್ಷ ರೂ. ಇನಾಮು ಹೊತ್ತಿದ್ದ 22 ನಕ್ಸಲರ ಶರಣಾಗತಿ

Chhattisgarh: ಒಟ್ಟು 37.5 ಲಕ್ಷ ರೂ. ಇನಾಮು ಹೊತ್ತಿದ್ದ 22 ನಕ್ಸಲರ ಶರಣಾಗತಿ

1-aa-crick

Lord’s Test: ಭಾರತದ ಎಚ್ಚರಿಕೆಯ ಬ್ಯಾಟಿಂಗ್‌: ರೂಟ್‌ 37ನೇ ಶತಕ, ಬುಮ್ರಾಗೆ 5 ವಿಕೆಟ್‌

ಕಡಿಮೆ ಬೆಲೆಗೆ ಎಲ್‌ಪಿಜಿ ಪೂರೈಕೆ: ತೈಲ ಸಂಸ್ಥೆಗಳಿಗೆ ಕೇಂದ್ರ ಸಬ್ಸಿಡಿ?

ಕಡಿಮೆ ಬೆಲೆಗೆ ಎಲ್‌ಪಿಜಿ ಪೂರೈಕೆ: ತೈಲ ಸಂಸ್ಥೆಗಳಿಗೆ ಕೇಂದ್ರ ಸಬ್ಸಿಡಿ?

1 ವರ್ಷದಲ್ಲಿ ವಿಳಿಂಜಂ ಬಂದರಿಗೆ 400 ಹಡಗುಗಳು: ಕೇರಳ ಸಚಿವ

1 ವರ್ಷದಲ್ಲಿ ವಿಳಿಂಜಂ ಬಂದರಿಗೆ 400 ಹಡಗುಗಳು: ಕೇರಳ ಸಚಿವ

BCCI

ಏಷ್ಯಾ ಕಪ್‌ ಭವಿಷ್ಯ: ಢಾಕಾದಲ್ಲಿ ಎಸಿಸಿ ಸಭೆ

Channagiri; ಸಾಲ ಮರುಪಾವತಿಸದ ಪತ್ನಿಯ ಮೂಗು ಕಚ್ಚಿದ!

Channagiri; ಸಾಲ ಮರುಪಾವತಿಸದ ಪತ್ನಿಯ ಮೂಗು ಕಚ್ಚಿದ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chhattisgarh: ಒಟ್ಟು 37.5 ಲಕ್ಷ ರೂ. ಇನಾಮು ಹೊತ್ತಿದ್ದ 22 ನಕ್ಸಲರ ಶರಣಾಗತಿ

Chhattisgarh: ಒಟ್ಟು 37.5 ಲಕ್ಷ ರೂ. ಇನಾಮು ಹೊತ್ತಿದ್ದ 22 ನಕ್ಸಲರ ಶರಣಾಗತಿ

ಕಡಿಮೆ ಬೆಲೆಗೆ ಎಲ್‌ಪಿಜಿ ಪೂರೈಕೆ: ತೈಲ ಸಂಸ್ಥೆಗಳಿಗೆ ಕೇಂದ್ರ ಸಬ್ಸಿಡಿ?

ಕಡಿಮೆ ಬೆಲೆಗೆ ಎಲ್‌ಪಿಜಿ ಪೂರೈಕೆ: ತೈಲ ಸಂಸ್ಥೆಗಳಿಗೆ ಕೇಂದ್ರ ಸಬ್ಸಿಡಿ?

1 ವರ್ಷದಲ್ಲಿ ವಿಳಿಂಜಂ ಬಂದರಿಗೆ 400 ಹಡಗುಗಳು: ಕೇರಳ ಸಚಿವ

1 ವರ್ಷದಲ್ಲಿ ವಿಳಿಂಜಂ ಬಂದರಿಗೆ 400 ಹಡಗುಗಳು: ಕೇರಳ ಸಚಿವ

fadnavis

Maharashtra; ಧಾರ್ಮಿಕ ಸ್ಥಳಗಳಿಂದ 3,367 ಧ್ವನಿವರ್ಧಕಗಳ ತೆರವು : ಸಿಎಂ ಫಡ್ನವಿಸ್

ಎಲ್‌ಐಸಿಯ ಮತ್ತಷ್ಟು ಷೇರುಗಳ ಮಾರಾಟಕ್ಕೆ ಮುಂದಾದ ಕೇಂದ್ರ?

ಎಲ್‌ಐಸಿಯ ಮತ್ತಷ್ಟು ಷೇರುಗಳ ಮಾರಾಟಕ್ಕೆ ಮುಂದಾದ ಕೇಂದ್ರ?

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Mumbai: ಹಣವಿದ್ದ ಬ್ಯಾಗ್‌ ಜತೆ ಮಹಾರಾಷ್ಟ್ರ ಸಚಿವ: ವಿಪಕ್ಷಗಳಿಂದ ಟೀಕೆ

Mumbai: ಹಣವಿದ್ದ ಬ್ಯಾಗ್‌ ಜತೆ ಮಹಾರಾಷ್ಟ್ರ ಸಚಿವ: ವಿಪಕ್ಷಗಳಿಂದ ಟೀಕೆ

Chhattisgarh: ಒಟ್ಟು 37.5 ಲಕ್ಷ ರೂ. ಇನಾಮು ಹೊತ್ತಿದ್ದ 22 ನಕ್ಸಲರ ಶರಣಾಗತಿ

Chhattisgarh: ಒಟ್ಟು 37.5 ಲಕ್ಷ ರೂ. ಇನಾಮು ಹೊತ್ತಿದ್ದ 22 ನಕ್ಸಲರ ಶರಣಾಗತಿ

1-aa-crick

Lord’s Test: ಭಾರತದ ಎಚ್ಚರಿಕೆಯ ಬ್ಯಾಟಿಂಗ್‌: ರೂಟ್‌ 37ನೇ ಶತಕ, ಬುಮ್ರಾಗೆ 5 ವಿಕೆಟ್‌

ಕಡಿಮೆ ಬೆಲೆಗೆ ಎಲ್‌ಪಿಜಿ ಪೂರೈಕೆ: ತೈಲ ಸಂಸ್ಥೆಗಳಿಗೆ ಕೇಂದ್ರ ಸಬ್ಸಿಡಿ?

ಕಡಿಮೆ ಬೆಲೆಗೆ ಎಲ್‌ಪಿಜಿ ಪೂರೈಕೆ: ತೈಲ ಸಂಸ್ಥೆಗಳಿಗೆ ಕೇಂದ್ರ ಸಬ್ಸಿಡಿ?

1 ವರ್ಷದಲ್ಲಿ ವಿಳಿಂಜಂ ಬಂದರಿಗೆ 400 ಹಡಗುಗಳು: ಕೇರಳ ಸಚಿವ

1 ವರ್ಷದಲ್ಲಿ ವಿಳಿಂಜಂ ಬಂದರಿಗೆ 400 ಹಡಗುಗಳು: ಕೇರಳ ಸಚಿವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.