ಹುತಾತ್ಮರ ಸಾಲ ಮನ್ನಾ
Team Udayavani, Feb 20, 2019, 12:30 AM IST
ಪುಲ್ವಾಮಾದಲ್ಲಿ ಇತ್ತೀಚೆಗೆ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾಗಿದ್ದ ಭಾರತೀಯ ಸೈನಿಕರ ಕುಟುಂಬಗಳ ನೆರವಿಗೆ ಧಾವಿಸಿರುವ ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್ಬಿಐ), ಸಾವನ್ನಪ್ಪಿದ ಯೋಧರಲ್ಲಿ 23 ಸೈನಿಕರು ಎಸ್ಬಿಐನಿಂದ ಸಾಲ ಪಡೆದಿದ್ದು, ಆ ಸಾಲಗಳನ್ನು ತತ್ಕ್ಷಣದಿಂದ ಜಾರಿಗೆ ಬರುವಂತೆ ಮನ್ನಾ ಮಾಡಿರುವುದಾಗಿ ಘೋಷಿಸಿದೆ. ಜತೆಗೆ, ರಕ್ಷಣಾ ವೇತನ ಪ್ಯಾಕೇಜ್ ಅಡಿಯಲ್ಲಿ ಎಸ್ಬಿಐ ಗ್ರಾಹಕರಾಗಿದ್ದ ಆ ಎಲ್ಲಾ ಸೈನಿಕರ ಸಂಬಂಧಿಗಳಿಗೆ ತಲಾ 30 ಲಕ್ಷ ರೂ. ವಿಮಾ ಪರಿಹಾರ ನೀಡಲು ಬ್ಯಾಂಕ್ ತೀರ್ಮಾನಿಸಿದೆ. ನಿಯಮದ ಪ್ರಕಾರ, ಮೃತ ಯೋಧರ ಹತ್ತಿರದ ಸಂಬಂಧಿಗೆ (ನಾಮಿನಿ) ವಿಮಾ ಮೊತ್ತ ಲಭ್ಯವಾಗಲಿದೆ ಎಂದಿರುವ ಬ್ಯಾಂಕ್, ಇದಕ್ಕೂ ಮಿಗಿಲಾಗಿ, ಯೋಧರ ಸಾಲದ ಹೊರೆ ಇಳಿಸುವ ಮೂಲಕ ಅವರ ಕುಟುಂಬಗಳಿಗೆ ನೆರವಾಗುತ್ತಿರುವುದಾಗಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ
Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು