11 ಮಂದಿ ಚಾರಣಿಗರು ಸಾವು! 17,000 ಅಡಿ ಎತ್ತರದಲ್ಲಿ ವಾಯುಪಡೆ ಕಾರ್ಯಾಚರಣೆ


Team Udayavani, Oct 23, 2021, 8:50 AM IST

11 ಮಂದಿ ಚಾರಣಿಗರು ಸಾವು! 17,000 ಅಡಿ ಎತ್ತರದಲ್ಲಿ ವಾಯುಪಡೆ ಕಾರ್ಯಾಚರಣೆ

ಹೊಸದಿಲ್ಲಿ: ಉತ್ತರಾಖಂಡದ ಲಂಖಗಾ ಪಾಸ್‌ನಲ್ಲಿ 17,000 ಅಡಿ ಎತ್ತರದಲ್ಲಿ ಭಾರತೀಯ ವಾಯುಪಡೆಯು ಬೃಹತ್ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ.

ಅ.18ರಂದು ಭಾರೀ ಹಿಮಪಾತ ಮತ್ತು ಪ್ರತಿಕೂಲ ಹವಾಮಾನದಿಂದಾಗಿ ಪ್ರವಾಸಿಗರು, ಚಾರಣಿಗರು ಮತ್ತು ಗೈಡ್ ಗಳು ಸೇರಿದಂತೆ 17 ಮಂದಿ ಕಣ್ಮರೆಯಾಗಿದ್ದರು. ಲಂಖಗಾ ಪಾಸ್‌ ಗೆ ಹೋಗುವ ಪ್ರದೇಶದಿಂದ ಇಲ್ಲಿಯವರೆಗೆ 11 ಶವಗಳನ್ನು ಹೊರತೆಗೆಯಲಾಗಿದೆ. ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯನ್ನು ಉತ್ತರಾಖಂಡದ ಹರ್ಸಿಲ್‌ನೊಂದಿಗೆ ಸಂಪರ್ಕಿಸುವ ಅತ್ಯಂತ ಕಡಿದಾದ ಪಾಸ್‌ ಗಳಲ್ಲಿ ಲಂಖಗಾ ಪಾಸ್ ಒಂದಾಗಿದೆ.

ಇದನ್ನೂ ಓದಿ:ನಿರ್ಯಾಣ ಶ್ರೀವಿಶ್ವೇಶತೀರ್ಥರಿಗೆ ನ. 8ರಂದು ಪದ್ಮ ಪ್ರಶಸ್ತಿ ಪ್ರದಾನ

ಅಕ್ಟೋಬರ್ 20ರಂದು ಅಧಿಕಾರಿಗಳು ಮಾಡಿದ ಎಸ್ ಒಎಸ್ ಕರೆಗೆ ಐಎಎಫ್ ಪ್ರತಿಕ್ರಿಯಿಸಿ ಹರ್ಸಿಲ್ ತಲುಪಲು ಎರಡು ಸುಧಾರಿತ ಲಘು ಹೆಲಿಕಾಪ್ಟರ್ ಗಳನ್ನು ನಿಯೋಜಿಸಿತು. ಅಕ್ಟೋಬರ್ 20ರಂದು ರಾಷ್ಟ್ರೀಯ ವಿಪತ್ತು ಸ್ಪಂದನಾ ಪಡೆಯ ಮೂವರು ಸಿಬ್ಬಂದಿ ಎಎಲ್ ಎಚ್ ಕ್ರಾಫ್ಟ್ ನಲ್ಲಿ ಮಧ್ಯಾಹ್ನ ಗರಿಷ್ಠ 19500 ಅಡಿ ಎತ್ತರದಲ್ಲಿ ಶೋಧ ಮತ್ತು ರಕ್ಷಣೆ ಪ್ರಾರಂಭಿಸಿದ್ದರುಎಂದು ಎನ್ ಡಿಟಿವಿ ವರದಿ ಮಾಡಿದೆ.

ಇನ್ನೂ ಎರಡು ಶವಗಳನ್ನು ಪತ್ತೆ ಮಾಡಲಾಗಿದೆ ಮತ್ತು ಡೋಗ್ರಾ ಸ್ಕೌಟ್ಸ್, 4 ಅಸ್ಸಾಂ ಮತ್ತು ಎರಡು ಐಟಿಬಿಪಿ ತಂಡಗಳ ಜಂಟಿ ಗಸ್ತು ಮೂಲಕ ನಿತಲ್ ತಾಚ್ ಶಿಬಿರಕ್ಕೆ ಮರಳಿ ತರಲಾಗುತ್ತಿದೆ. ಉಳಿದ ಕಾಣೆಯಾದ ವ್ಯಕ್ತಿಗಳನ್ನು ಪತ್ತೆಹಚ್ಚಲು ಮತ್ತು ರಕ್ಷಿಸಲು ಶೋಧವನ್ನು ಎಎಲ್ಎಚ್ ಸಿಬ್ಬಂದಿ ಶನಿವಾರ ನಡೆಸಲಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.