ಇಂದೋರ್ ವಿದ್ಯುದಾಗರದಲ್ಲಿ ಬೆಂಕಿ ಅವಘಡ; ವಿದ್ಯುತ್ ಪೂರೈಕೆ ಸ್ಥಗಿತ
Team Udayavani, May 31, 2019, 4:32 PM IST
ಇಂದೋರ್ : ಇಲ್ಲಿನ ವಿದ್ಯುತ್ ಇಲಾಖೆಯ ವಿದ್ಯುದಾಗಾರದಲ್ಲಿನ ಟ್ರಾನ್ಸ್ಫಾರ್ಮರ್ಗೆ ನಿನ್ನೆ ಗುರವಾರ ತಡ ರಾತ್ರಿ ಬೆಂಕಿ ತಗಲಿ ಭಾರೀ ಅವಘಡ ಸಂಭವಿಸಿದ ಕಾರಣ ಇಡಿಯ ಇಂದೋರ್ ನಗರಕ್ಕೆ ವಿದ್ಯುತ್ ಪೂರೈಕೆ ತೀವ್ರವಾಗಿ ಬಾಧಿತವಾಯಿತು.
ಸುದ್ದಿ ತಿಳಿದೊಡನೆಯೇ ಧಾವಿಸಿ ಬಂದ ಅಗ್ನಿ ಶಾಮಕಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ಇನ್ನೂ ತೊಡಗಿರುವುದಾಗಿ ತಿಳಿದುಬಂದಿದೆ.
ಟ್ರಾನ್ಸ್ಫಾರ್ಮರ್ಗೆ ತಾಗಿದ ಬೆಂಕಿ ಇಡಿಯ ವಿದ್ಯುದಾಗಾರಕ್ಕೆ ಕ್ಷಣಾರ್ಧದಲ್ಲಿ ಹಬ್ಬಿಕೊಂಡಿತು. ಬೆಂಕಿ ಅವಘಡಕ್ಕೆ ಕಾರಣವೇನೆಂದು ಇನ್ನೂ ನಿಖರವಾಗಿ ತಿಳಿದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
MUST WATCH
ಹೊಸ ಸೇರ್ಪಡೆ
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ