ಸ್ವಾಮಿ ಧರ್ಮಬಂಧು ಶಿಬಿರದಲ್ಲಿ ಅಗ್ನಿ ದುರಂತ: 3 ಬಾಲಕಿಯರ ಸಾವು
Team Udayavani, Jan 13, 2018, 4:50 PM IST
ರಾಜ್ಕೋಟ್ : ನಿನ್ನೆ ಶುಕ್ರವಾರ ತಡ ರಾತ್ರಿ ಗುಜರಾತ್ನ ರಾಜ್ಕೋಟ್ನ ಪ್ರಾಂಸ್ಲಾ ಗ್ರಾಮದಲ್ಲಿ ನಡೆಯುತ್ತಿದ್ದ ಸ್ವಾಮಿ ಧರ್ಮಬಂಧು ಅವರ “ರಾಷ್ಟ್ರ ಕಥಾ ಶಿಬಿರ’ದಲ್ಲಿ ಭೀಕರ ಅಗ್ನಿ ಅವಘಡ ಉಂಟಾಗಿ ಮೂವರು ಬಾಲಕಿಯರು ಮೃತಪಟ್ಟು ಇತರ 15 ಮಂದಿ ಗಂಭೀರವಾಗಿ ಗಾಯಗೊಂಡಿರುವುದಾಗಿ ವರದಿಯಾಗಿದೆ.
ಅಗ್ನಿ ಅವಘಡ ಸಂಭವಿಸಿದೊಡನೆಯೇ ಅನೇಕ ಅಗ್ನಿಶಾಮಕಗಳು ಸ್ಥಳಕ್ಕೆ ಧಾವಿಸಿ ಬಂದು ಸ್ವಲ್ಪವೇ ಹೊತ್ತಿನಲ್ಲಿ ಬೆಂಕಿಯನ್ನು ನಿಯಂತ್ರಿಸಿದರು.
ಸ್ವಾಮಿ ಧರ್ಮಬಂಧು ಅವರ ಉಪನ್ಯಾಸ ಕೇಳಲು ಭಾರೀ ಸಂಖ್ಯೆ ಅನಿವಾಸಿ ಭಾರತೀಯರೂ ಕೂಡ ಶಿಬಿರಕ್ಕೆ ಬಂದಿದ್ದರು. ಬೆಂಕಿ ಅವಘಡ ಸಂಭವಿಸಿದೊಡನೆಯೇ 500ಕ್ಕೂ ಹೆಚ್ಚು ಮಂದಿಯನ್ನು ಸ್ಥಳಾಂತರಿಸಲಾಯಿತು. ಗಾಯಾಳುಗಳನ್ನು ಒಡನೆಯೇ ಆಸ್ಪತ್ರೆಗೆ ಸೇರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ