ಬಿಟ್ ಕಾಯಿನ್ ವಂಚನೆ: ವ್ಯಕ್ತಿ ಸೆರೆ
Team Udayavani, Apr 7, 2018, 10:40 AM IST
ಹೊಸದಿಲ್ಲಿ: ಭಾರತದಲ್ಲಿ ನಿಷೇಧವಾಗಿರುವ ಬಿಟ್ ಕಾಯಿನ್ ವ್ಯವಹಾರವನ್ನು ನಡೆಸುತ್ತಾ ಸಾವಿರಾರು ಭಾರತೀಯ ಗ್ರಾಹಕರಿಗೆ ಒಟ್ಟು 2000 ಕೋಟಿ ರೂ. ವಂಚಿಸಿರುವ ಆರೋಪದಡಿ, ಜಾರಿ ನಿರ್ದೇಶನಾಲಯ (ಇಡಿ), ಅಮಿತ್ ಭಾರದ್ವಾಜ್ ಎಂಬ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದೆ.
ಬಿಟ್ಕಾಯಿನ್ನಂಥ ವರ್ಚುವಲ್ ಅಥವಾ ಡಿಜಿಟಲ್ ಕರೆನ್ಸಿಯನ್ನು ಅಧಿಕೃತವಾಗಿ ನಿಷೇಧಗೊಳಿಸಿ RBI, ಆದೇಶ ಪ್ರಕಟಿಸಿದ ಬೆನ್ನಲ್ಲೇ, ವರ್ಚುವಲ್ ಕರೆನ್ಸಿ ವಿಚಾರಕ್ಕೆ ಸಂಬಂಧಪಟ್ಟಂತೆ ಇಡಿ ದಾಖಲಿಸಿರುವ ಮೊದಲ ಪ್ರಕರಣ ಇದಾಗಿದೆ. ದಿಲ್ಲಿಯ ವಿಮಾನ ನಿಲ್ದಾಣದಲ್ಲಿ ಪೊಲೀಸರು ಭಾರದ್ವಾಜ್ನನ್ನು ವಶಕ್ಕೆ ಪಡೆದಿದ್ದಾರೆ. ಇದಾಗಿ ಕೆಲವೇ ಗಂಟೆಗಳಲ್ಲಿ ಜಾರಿ ನಿರ್ದೇಶನಾಲಯವು ಭಾರದ್ವಾಜ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ