

Team Udayavani, May 18, 2019, 6:00 AM IST
ನವದೆಹಲಿ: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಗ್ಯಾಂಗ್ಗೆ ಮ್ಯಾಚ್ ಫಿಕ್ಸಿಂಗ್ ಎಂಬುದು ಅತ್ಯಂತ ಸುಲಭದ ಕೆಲಸ ಎಂದು ಭೂಗತ ಪಾತಕಿಗಳ ಕುರಿತು ಪ್ರಕಟವಾದ ಪುಸ್ತಕವೊಂದರಲ್ಲಿ ವಿವರಿಸಲಾಗಿದೆ. ಕ್ರಿಕೆಟ್ ಮ್ಯಾಚ್ ಫಿಕ್ಸಿಂಗ್ನಲ್ಲಿ ಯಾರನ್ನೂ ಕೊಲ್ಲಬೇಕಿಲ್ಲ, ಭೂಮಿ ವಶಪಡಿಸಿಕೊಳ್ಳುವುದು, ಸ್ಲಂ ಅನ್ನು ಬಲವಂತವಾಗಿ ಒಕ್ಕಲೆಬ್ಬಿಸುವಂಥ ಕೆಲಸಗಳು ಇರುವುದಿಲ್ಲ. ಕೇವಲ ಕೆಲವೇ ಆಟಗಾರರನ್ನು ಫಿಕ್ಸ್ ಮಾಡಿಕೊಂಡು ಅವರಿಗೆ ಹಣ ಸಂದಾಯ ಮಾಡಿದರೆ ಸಾಕು. ಹೀಗಾಗಿ ಇದನ್ನು ವೈಟ್ ಕಾಲರ್ ಉದ್ಯೋಗದ ರೀತಿ ದಾವೂದ್ ಇಬ್ರಾಹಿಂ ಗ್ಯಾಂಗ್ ಭಾವಿಸಿತ್ತು ಎಂದು ಚಂದ್ರಮೋಹನ ಪುಪ್ಪಲ ಬರೆದ ನೋ ಬಾಲ್: ದಿ ಮುರ್ಕಿ ವಲ್ಡ್ರ್ ಆಫ್ ಮ್ಯಾಚ್ ಫಿಕ್ಸಿಂಗ್ನಲ್ಲಿ ವಿವರಿಸಲಾಗಿದೆ.
ಕ್ರಿಕೆಟ್ನಲ್ಲಿ ಭ್ರಷ್ಟಾಚಾರ ಆರಂಭವಾಗಿದ್ದೇ ದಾವೂದ್ನಿಂದ ಎಂದೂ ಕೃತಿಯಲ್ಲಿ ವಿವರಿಸಲಾಗಿದೆ. ಹಲವು ಮೂಲಗಳನ್ನು ಆಧರಿಸಿ ಭಾರತದ ಕ್ರಿಕೆಟ್ನಲ್ಲಿ ನಡೆದ ಮ್ಯಾಚ್ ಫಿಕ್ಸಿಂಗ್ ಹಗರಣದ ಬಗ್ಗೆಯೂ ವಿವರಿಸಲಾಗಿದೆ.
Ad
ಕ್ಯಾಂಟೀನ್ ಸಿಬ್ಬಂದಿಗೆ ಹಲ್ಲೆ: ಜನಪ್ರತಿನಿಧಿಗಳು ಹೊಡೆಯುವುದು ಸರಿಯಲ್ಲ: ಸಿಎಂ ಫಡ್ನವೀಸ್
Nobel Peace Prize: ಶಾಂತಿ ಪ್ರಶಸ್ತಿಗೆ ಟ್ರಂಪ್ ಆಯ್ಕೆ ಶತಮಾನದ ವಿಚಿತ್ರ: ಕಾಂಗ್ರೆಸ್
ನ್ಯಾ.ವರ್ಮ ವಿರುದ್ಧ ಲೋಕಸಭೇಲಿ ಪದಚ್ಯುತಿ ಮಂಡನೆ: ಮೂಲಗಳು
Oldest Elephant: ಬದುಕಿನ ಯಾನ ನಿಲ್ಲಿಸಿದ ವತ್ಸಲಾ.. ಏಷ್ಯಾದ ಅತ್ಯಂತ ಹಿರಿಯ ಆನೆ ಇನ್ನಿಲ್ಲ
ದಿಲ್ಲಿ ಸಿಎಂ ಅಧಿಕೃತ ನಿವಾಸ ನವೀಕರಣ ಟೆಂಡರ್ ರದ್ದುಗೊಳಿಸಿದ ಸರಕಾರ
Mangaluru: ಶಾಂತಿ ನೆಲೆಸಲಿ, ಮೂಲ ಸಮಸ್ಯೆಗಳಿಗೆ ಪರಿಹಾರ ಸಿಗಲಿ
ಪ್ರತೀ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ: ಡಾ.ಜಿ. ಪರಮೇಶ್ವರ್
ಮೈಸೂರು-ಕುಶಾಲನಗರ ಎಕ್ಸ್ಪ್ರೆಸ್ವೇ ಕಾರ್ಯ ಶೀಘ್ರ ಆರಂಭ
ಕೊಡಗಿನಲ್ಲಿ ಅಕ್ರಮ ರೆಸಾರ್ಟ್ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ
Rain; ಕರಾವಳಿಯಲ್ಲಿ ಜು.10 ರಿಂದ 15ರವರೆಗೆ ಎಲ್ಲೋ ಅಲರ್ಟ್ ಘೋಷಣೆ
You seem to have an Ad Blocker on.
To continue reading, please turn it off or whitelist Udayavani.