ಕೃಷ್ಣ ಜನ್ಮಸ್ಥಾನ ಕೇಸು: ಅ.15ಕ್ಕೆ ತೀರ್ಮಾನ
Team Udayavani, Sep 29, 2020, 12:20 AM IST
ಸಾಂದರ್ಭಿಕ ಚಿತ್ರ
ಮಥುರಾ: ಉತ್ತರ ಪ್ರದೇಶದ ಮಥುರಾದಲ್ಲಿರುವ ಕೃಷ್ಣ ಜನ್ಮಸ್ಥಾನವನ್ನು ಮುಕ್ತಿಗೊಳಿಸುವುದರ ಬಗ್ಗೆ ನ್ಯಾಯಾಲಯದಲ್ಲಿ ಹೂಡಲಾಗಿರುವ ಖಟ್ಲೆಯಲ್ಲಿ ಪಾಲುದಾರಿಕೆ ವಹಿಸಬೇಕೇ ಬೇಡವೇ ಎಂಬ ಬಗ್ಗೆ ಅ.15ರಂದು ನಿರ್ಧರಿಸಲಾಗುತ್ತದೆ.
ಸ್ವಾಮೀಜಿಗಳ ಸಂಘಟನೆ ಆ ದಿನ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಿದೆ. ಅಖೀಲ ಭಾರತ ಅಖಾರಾ ಪರಿಷತ್ನ ಅಧ್ಯಕ್ಷ ನರೇಂದ್ರ ಗಿರಿ ಮಾತನಾಡಿ, ಸಂಘಟನೆಯ ಪದಾಧಿ ಕಾರಿಗಳು ಮಥುರಾಕ್ಕೆ ಭೇಟಿ ಅಲ್ಲಿನ ಸ್ಥಿತಿ ಪರಿಶೀಲಿಸಲಿದ್ದಾರೆ ಎಂದರು.
ಸೆ. 26ರಂದು ಲಕ್ನೋ ನಿವಾಸಿ ರಂಜನಾ ಅಗ್ನಿಹೋತ್ರಿ ಎಂಬುವರು ಮಥುರಾದ ಸ್ಥಳೀಯ ಕೋರ್ಟ್ನಲ್ಲಿ ದಾವೆ ಹೂಡಿ ಕಟ್ರಾ ಕೇಶವ ದೇವ ದೇಗುಲದ ಆವರಣದಲ್ಲಿರುವ ಮಸೀದಿ ತೆರವುಗೊಳಿಸಬೇಕು ಎಂದು ಕೇಳಿದ್ದರು. ಅಖೀಲ ಭಾರ ತೀಯ ತೀರ್ಥ ಪುರೋಹಿತ ಮಹಾ ಸಭಾದ ಅಧ್ಯಕ್ಷ ಮಹೇಶ್ ಪಾಠಕ್ ಅವರು ” ಮಥುರಾದಲ್ಲಿ ಮಸೀದಿ -ದೇಗುಲ ಎಂಬ ವಿವಾದವೇ ಇಲ್ಲ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
MUST WATCH
ಹೊಸ ಸೇರ್ಪಡೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್ಪೋಸ್ಟ್ಗಳಲ್ಲಿ ತಪಾಸಣೆ
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು