ಕೆಂಪು ದೀಪ ತೆಗೆಸದ ಕೋಲ್ಕತಾ ಇಮಾಮ್ ಬರ್ಕಾತಿ ವಿರುದ್ಧ ಕೇಸು
Team Udayavani, May 12, 2017, 5:26 PM IST
ಕೋಲ್ಕತಾ : ಕೇಂದ್ರ ಸರಕಾರದ ಸೂಚನೆಗೆ ಡೋಂಟ್ ಕೇರ್ ಎನ್ನುವ ರೀತಿಯಲ್ಲಿ ತಮ್ಮ ಕಾರಿನ ಮೇಲೆ ಕೆಂಪು ದೀಪವನ್ನು ತೆಗೆಸಲು ನಿರಾಕರಿಸಿರುವ ಇಲ್ಲಿನ ಟಿಪ್ಪು ಸುಲ್ತಾನ್ ಮಸೀದಿಯ ಶಾಹಿ ಇಮಾಮ್ ಮೌಲಾನಾ ನೂರುರ್ ರೆಹಮಾನ್ ಬರ್ಕಾತಿ ವಿರುದ್ಧ ಇಂದು ಶುಕ್ರವಾರ ಕೇಸು ದಾಖಲಾಗಿದೆ.
ಕೇಂದ್ರ ಸರಕಾರದ ಸೂಚನೆಯ ಪ್ರಕಾರ ತಮ್ಮ ಕಾರಿನ ಕೆಂಪು ದೀಪವನ್ನು ತೆಗೆಸಲು ನಿರಾಕರಿಸಿದ್ದಲ್ಲದೇ ಅಸಂಬದ್ಧ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಇಮಾಮ್ ವಿರುದ್ಧ ಬಿಜೆಪಿ ನಾಯಕರೊಬ್ಬರು ಟೋಪ್ಸಿಯಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ವಾಹನಗಳ ಮೇಲಿನ ಕೆಂಪು ದೀಪ ತೆಗೆಸುವಂತೆ ಕೇಂದ್ರ ಸರಕಾರ ನೀಡಿದ್ದ ಆದೇಶವನ್ನು ಧಿಕ್ಕರಿಸಿದ್ದ ಇಮಾಮ್, ಕೇಂದ್ರ ಸರಕಾರ ಭಾರತವನ್ನು ಹಿಂದೂ ರಾಷ್ಟ್ರವೆಂದು ಘೋಷಿಸಿದಲ್ಲಿ ದೇಶದಲ್ಲಿನ ಮುಸ್ಲಿಮರು ಜಿಹಾದ್ ನಡೆಸಲಿದ್ದಾರೆ ಎಂಬ ಬೆದರಿಕೆಯನ್ನು ಹಾಕಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ