ಸುಪ್ರೀಂ ಕೋರ್ಟ್ ಬಾಯ್ದೆರೆ ಮಾತನ್ನು ವಿಕೃತಗೊಳಿಸಬೇಡಿ: ಮಾಯಾವತಿ
Team Udayavani, Feb 9, 2019, 10:15 AM IST
ಲಕ್ನೋ : ‘ಮಾಯಾವತಿ ತನ್ನ ಪ್ರತಿಮೆಯನ್ನು ಸ್ಥಾಪಿಸಲು ಖರ್ಚು ಮಾಡಿದ ಸಾರ್ವಜನಿಕರ ಹಣವನ್ನು ಸರಕಾರದ ಖಜಾನೆಗೆ ಮರುಪಾವತಿಸ ಬೇಕಾಗುವುದೆಂದು’ ಸುಪ್ರೀಂ ಕೋರ್ಟ್ ಪ್ರಕರಣದ ವಿಚಾರಣೆ ವೇಳೆ ಹೇಳಿರುವ ಬಾಯ್ದೆರೆಯ ಮಾತುಗಳನ್ನು ಮಾಧ್ಯಮದವರಾಗಲೀ ಬಿಜೆಪಿ ನಾಯಕರಾಗಲೀ ವಿಕೃತಗೊಳಿಸಬಾರದೆಂದು ಬಿಎಸ್ಪಿ ಪರಮೋಚ್ಚ ನಾಯಕಿ ಮಾಯಾವತಿ ಹೇಳಿದ್ದಾರೆ.
‘ಪ್ರಕರಣದ ಅಂತಿಮ ವಿಚಾರಣೆ ಎ.2ರಂದು ನಡೆಯಲಿದ್ದು ಆ ಬಳಿಕವೇ ತೀರ್ಪು ಬರಬೇಕಿದೆ. ಆದುದರಿಂದ ಮಾಧ್ಯದವರಲ್ಲಿ ಮತ್ತು ಬಿಜೆಪಿ ನಾಯಕರಲ್ಲಿ ನನ್ನ ವಿನಮೃ ಕೋರಿಕೆ ಎಂದರೆ ಅವರು ಸುಪ್ರೀಂ ಕೋರ್ಟಿನ ಬಾಯ್ದೆರೆ ಅಭಿಪ್ರಾಯವನ್ನು ವಿಕೃತಗೊಳಿಸಬಾರದು; ಅಂತೆಯೇ ಅವರು ಗಾಳೀಪಟ ಹಾರಿಸುವುದನ್ನು ನಿಲ್ಲಿಸಬೇಕು’ ಎಂದು ಮಾಯಾವತಿ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ