ಯುಪಿಯಲ್ಲಿ ಹೀನಾಯ ಸೋಲು: ಮಾಧ್ಯಮಗಳ ಮುಂದೆ ಬರಲ್ಲ ಎಂದ ಮಾಯಾವತಿ
Team Udayavani, Mar 12, 2022, 11:15 PM IST
ಲಕ್ನೋ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕೇವಲ ಒಂದು ಸ್ಥಾನ ಗೆದ್ದ ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿ, ಇನ್ನು ಮುಂದೆ ಮಾಧ್ಯಮಗಳ ಮುಂದೆ ತಾವು ಬರುವುದಿಲ್ಲ ಎಂದು ಹೇಳಿದ್ದಾರೆ.
“ಚುನಾವಣಾ ಪ್ರಚಾರದ ವೇಳೆ ಮಾಧ್ಯಮಗಳು ಅವರ ಮೇಲಧಿಕಾರಿಗಳ ಸೂಚನೆಯಂತೆ ಜಾತಿ ಮತ್ತು ದ್ವೇಷದ ಧೋರಣೆ ಅನುಸರಿಸಿ ಅಂಬೇಡ್ಕರ್ವಾದಿಯಾಗಿರುವ ಬಿಎಸ್ಪಿಗೆ ಹಾನಿ ಮಾಡಿವೆ.
ನಮ್ಮ ಪಕ್ಷವನ್ನು ಬಿಜೆಪಿ “ಬಿ ಟೀಮ್’ ಎನ್ನುವ ಮೂಲಕ ನಮಗೆ ಬರಬೇಕಿದ್ದ ಮತಗಳು ಸಮಾಜವಾದಿ ಪಕ್ಷಕ್ಕೆ ಹೋಗುವಂತೆ ಮಾಡಿವೆ.
ಹಾಗಾಗಿ ಇನ್ನು ಮುಂದೆ ಬಿಎಸ್ಪಿಯ ಯಾವ ನಾಯಕರೂ ಯಾವುದೇ ಮಾಧ್ಯಮಗಳ ಸಂವಾದಗಳಲ್ಲಿ ಭಾಗವಹಿಸುವುದಿಲ್ಲ” ಎಂದು ಅವರು ಟ್ವಿಟರ್ನಲ್ಲಿ ಬರೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ