ಎಂಸಿಡಿ ಚುನಾವಣೆ: 272 ಸ್ಥಾನಗಳಲ್ಲೂ ಆಪ್ಗೆ ಠೇವಣಿ ನಷ್ಟ; ಬಿಜೆಪಿ
Team Udayavani, Apr 22, 2017, 4:24 PM IST
ಹೊಸದಿಲ್ಲಿ : ಮುಂಬರುವ ದಿಲ್ಲಿ ಮುನಿಸಿಪಲ್ ಕಾರ್ಪೊರೇಶನ್ (ಎಂಸಿಡಿ) ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಎಲ್ಲ 272 ಸ್ಥಾನಗಳಲ್ಲಿ ಠೇವಣಿ ಕಳೆದುಕೊಂಡು ಹೀನಾಯ ಸೋಲನುಭವಿಸಲಿದೆ ಎಂದು ದಿಲ್ಲಿ ಭಾರತೀಯ ಜನತಾ ಪಕ್ಷದ ವಕ್ತಾರ ತಜೀಂದರ್ ಪಾಲ್ ಎಸ್ ಬಗ್ಗಾ ಅವರು ಭವಿಷ್ಯ ನುಡಿದ್ದಾರೆ.
ನಿನ್ನೆ ಶುಕ್ರವಾರ ಅರವಿಂದ ಕೇಜ್ರಿವಾಲ್ ಅವರು “ಭಾರತೀಯ ಜನತಾ ಪಕ್ಷಕ್ಕೆ ಜನರು ಮತ ಹಾಕಿ ಅಧಿಕಾರಕ್ಕೇರಿಸಿದರೆ ತಮಗೆ ಹಾಗೂ ತಮ್ಮ ಮನೆಯವರಿಗೆ ಡೆಂಗೀ ಮತ್ತು ಚಿಕೂನ್ಗುನ್ಯಾ ರೋಗ ಬಂದಲ್ಲಿ ತಾವೇ ಜವಾಬ್ದಾರರಾಗಿರುತ್ತಾರೆ’ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಇದಕ್ಕೆ ಉತ್ತರವಾಗಿ ಇಂದು ಬಿಜೆಪಿ ವಕ್ತಾರ ಬಗ್ಗಾ ಅವರು, “ದಿಲ್ಲಿಯ ಮತದಾರರು ಕೇಜ್ರಿವಾಲ್ ಅವರಿಗೆ ಸರಿಯಾದ ಉತ್ತರವನ್ನೇ ನೀಡಲಿದ್ದಾರೆ; ಆಮ್ ಆದ್ಮಿ ಪಕ್ಷ ಎಂಸಿಡಿ ಚುನಾವಣೆಯಲ್ಲಿ ಎಲ್ಲ 272 ಸ್ಥಾನಗಳಲ್ಲಿ ಠೇವಣಿ ಕಳೆದುಕೊಂಡು ಹೀನಾಯ ಸೋಲನುಭವಿಸಲಿದೆ’ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ