ಕೂಲ್‌ಡ್ರಿಂಕ್ಸ್‌ನಲ್ಲಿ ಹಲ್ಲಿ! ಅಹ್ಮದಾಬಾದ್‌ ಮೆಕ್‌ಡೊನಾಲ್ಡ್‌ ವಿರುದ್ಧ ಆರೋಪ


Team Udayavani, May 26, 2022, 6:55 AM IST

thumb 4

ಗಾಂಧಿನಗರ: ಬಿಸಿಲ ಬೇಗೆ ತಣಿಸಿಕೊಳ್ಳಲೆಂದು ಖರೀದಿಸಲಾದ ತಂಪು ಪಾನೀಯದಲ್ಲಿ ಹುಳವೋ, ಕ್ರಿಮಿಯೋ ಕಂಡುಬಂದರೆ ಹೇಗಿರುತ್ತದೆ? ಆದರೆ, ಗುಜರಾತ್‌ನ ಅಹ್ಮದಾಬಾದ್‌ನಲ್ಲಿರುವ ಮೆಕ್‌ಡೊನಾಲ್ಡ್‌ನಲ್ಲಿ ಗ್ರಾಹಕರೊಬ್ಬರು ಖರೀದಿಸಿದ ತಂಪು ಪಾನೀಯದಲ್ಲಿ ಹುಳ, ಹುಪ್ಪಡೆಯಲ್ಲ ಹಲ್ಲಿಯೇ ತೇಲಾಡಿದೆ!

ಭಾರ್ಗವ್‌ ಜೋಶಿ ಎನ್ನುವವರು ಸಾಮಾಜಿಕ ಜಾಲತಾಣಗಳಲ್ಲಿ ಈ ರೀತಿಯ ವಿಡಿಯೋ ಹಂಚಿಕೊಂಡಿದ್ದಾರೆ. “ತಂಪು ಪಾನೀಯ ಖರೀದಿಸಿ, ಎರಡು ಗುಟುಕು ಕುಡಿಯುವಷ್ಟರಲ್ಲಿ ಈ ಹಲ್ಲಿ ಕಾಣಿಸಿಕೊಂಡಿದೆ. ಈ ಬಗ್ಗೆ ರೆಸ್ಟೋರೆಂಟ್‌ ಮ್ಯಾನೇಜರ್‌ಗೆ ದೂರು ನೀಡಿ 4 ಗಂಟೆ ಕಾಯ್ದರೂ ಮೆಕ್‌ಡೊನಾಲ್ಡ್‌ ಸಿಬ್ಬಂದಿ ಸರಿಯಾಗಿ ಪ್ರತಿಕ್ರಿಯಿಸುತ್ತಿಲ್ಲ. ಪಾನೀಯಕ್ಕೆ ನಾವು ಕೊಟ್ಟಿದ್ದ 300 ರೂ. ಅನ್ನು ವಾಪಸು ಕೊಡುವುದಾಗಿ ಹೇಳುತ್ತಿದ್ದಾರೆ. ಒಬ್ಬರ ಜೀವಕ್ಕೆ 300 ರೂ. ಬೆಲೆ ಕಟ್ಟುವುದೇ’ ಎಂದು ಅವರು ವಿಡಿಯೋದಲ್ಲಿ ಪ್ರಶ್ನಿಸಿದ್ದಾರೆ.

ಈ ವಿಡಿಯೋ ಎಲ್ಲೆಡೆ ಸುದ್ದಿಯಾಗುತ್ತಿದ್ದಂತೆಯೇ ಅಹಮದಾಬಾದ್‌ನ ಮಹಾನಗರ ಪಾಲಿಕೆಯು ಮೆಕ್‌ಡೊನಾಲ್ಡ್‌ ಶಾಖೆಗೆ ಬೀಗ ಮುದ್ರೆ ಜಡಿದಿದೆ. ಭಾರ್ಗವ್‌ ಅವರು ಪಾಲಿಕೆಗೆ ಧನ್ಯವಾದ ತಿಳಿಸಿದ್ದಾರೆ.

ಮೆಕ್‌ಡೊನಾಲ್ಡ್‌ ಪ್ರತಿಕ್ರಿಯೆ:
ಈ ಬಗ್ಗೆ ಮೆಕ್‌ಡೊನಾಲ್ಡ್‌ ಕೂಡ ಪ್ರತಿಕ್ರಿಯಿಸಿದ್ದು, “ನಮ್ಮಲ್ಲಿ ಸ್ವಚ್ಛತೆ ಮತ್ತು ಗ್ರಾಹಕರ ರಕ್ಷಣೆ ವಿಚಾರದಲ್ಲಿಯೇ 42 ನಿಯಮಗಳಿವೆ. ಅವುಗಳನ್ನು ಎಲ್ಲ ಶಾಖೆಗಳಲ್ಲಿ ಕಟ್ಟುನಿಟ್ಟಿನಿಂದ ಪಾಲಿಸಲಾಗುತ್ತಿದೆ. ಘಟನೆಯ ಬಗ್ಗೆ ಪರಿಶೀಲನೆ ನಡೆಸುತ್ತಿದ್ದೇವೆ’ ಎಂದಿದೆ.

ಟಾಪ್ ನ್ಯೂಸ್

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.