ಮೀ ಟೂ ವಿರುದ್ಧ BJP ಶಾಸಕಿ ವಿವಾದ: ಹೆಣ್ಣಿನ ಖ್ಯಾತಿ, ಹಣದಾಸೆಯೇ ಮೂಲ


Team Udayavani, Oct 15, 2018, 11:52 AM IST

me-too-poster-700.jpg

ಹೊಸದಿಲ್ಲಿ : ಮಧ್ಯ ಪ್ರದೇಶದ ಮತ್ತೋರ್ವ ಬಿಜೆಪಿ ಶಾಸಕಿ  “ಮೀ ಟೂ” ಲೈಂಗಿಕ ಹಗರಣ ಆಂದೋಲನದ ವಿಷಯದಲ್ಲಿ ಮಹಿಳೆಯರ ವಿರುದ್ಧವೇ ನೀಡಿರುವ ಹೇಳಿಕೆ ಹೊಸ ವಿವಾದವನ್ನು ಸೃಷ್ಟಿಸಿದೆ. 

“ಕೆಲವು ಮಹಿಳೆಯರು ವೈಯಕ್ತಿಕ ಲಾಭ ಮತ್ತು ಉನ್ನತಿಯ ಆಸೆಗಾಗಿ ತಮ್ಮ ಮೌಲ್ಯ ಮತ್ತು ಸಿದ್ಧಾಂತಗಳ ಜತೆಗೆ ರಾಜಿ ಮಾಡಿಕೊಳ್ಳುತ್ತಾರೆ” ಎಂದು ಇಂದೋರ್‌ ಬಿಜೆಪಿ ಶಾಸಕಿ ಉಷಾ ಠಾಕೂರ್‌ ಹೇಳಿರುವುದು ಮಹಿಳೆಯರನ್ನು ಕೆರಳಿಸಿದೆ. 

“ವೈಯಕ್ತಿಕ ಲಾಭ ಮತ್ತು ಉನ್ನತಿಯ ಆಸೆಗಾಗಿ ಮಹಿಳೆಯರು ತಮ್ಮ ಮೌಲ್ಯಗಳೊಂದಿಗೆ ರಾಜಿ ಮಾಡಿಕೊಳ್ಳುವುದರಿಂದಲೇ ಅಂತಿಮವಾಗಿ ಅವರು ತೊಂದರೆಗೆ ಗುರಿಯಾಗುತ್ತಾರೆ. ಮೀ ಟೂ ಆಂದೋಲನವನ್ನು ತಪ್ಪಾಗಿ ಬಳಸಲಾಗುತ್ತಿದೆ’ ಎಂದವರು ಹೇಳಿದ್ದಾರೆ. 

ಈ ಹಿಂದೆ ಮುಸ್ಲಿಂ ಪುರುಷರು ನವರಾತ್ರಿ ಸಂದರ್ಭದ ಗಾರ್ಭಾ ನೃತ್ಯ ಕೂಟದಲ್ಲಿ ಭಾಗವಹಿಸಕೂಡದು’ ಎಂದು ಹೇಳುವ ಮೂಲಕ ಉಷಾ ಠಾಕೂರ್‌ ವಿವಾದ ಸೃಷ್ಟಿಸಿದ್ದಾರೆ. “ಮುಸ್ಲಿಂ ಯುವಕರು ನವರಾತ್ರಿ ಉತ್ಸವದ ಸಂದರ್ಭದಲ್ಲಿ ಗಾರ್ಭಾ ನೃತ್ಯಕೂಟದಲ್ಲಿ ಭಾಗವಹಿಸುವ ಹಿಂದೂ ಮಹಿಳೆಯರಿಗೆ ನಿಕಟರಾಗಿ ಬಳಿಕ ಪ್ರೀತಿ – ಪ್ರೇಮದ ನಾಟಕವಾಡಿ ಅವರನ್ನು ತಮ್ಮ ಧರ್ಮಕ್ಕೆ ಮತಾಂತರಿಸುತ್ತಾರೆ’ ಎಂದು ಉಷಾ ಠಾಕೂರ್‌ ಹೇಳಿದ್ದರು. ಮಾತ್ರವಲ್ಲದೆ ಗಾರ್ಭಾ ನೃತ್ಯ ಕೂಟದಲ್ಲಿ ಭಾಗವಹಿಸುವ ಮಹಿಳೆಯರು ಸಭ್ಯತೆಯ ಉಡುಗೆ ತೊಡುಗೆ ಧರಿಸುವುದನ್ನು ಕಡ್ಡಾಯ ಮಾಡುವಂತೆಯೂ ಆಕೆ ತಾಕೀತು ಮಾಡಿದ್ದರು. 

ಈದ್‌ ಅಲ್‌ ಅಧಾ ಸಂದರ್ಭದಲ್ಲಿ ಮುಸ್ಲಿಮರು ಪ್ರಾಣಿ ಬಲಿ ನೀಡುವ ಬದಲು ತಮ್ಮ ಪುತ್ರರನ್ನೇ ಬಲಿ ಕೊಡಲಿ ಎಂಬ ಹೇಳಿಕೆಯನ್ನು ಉಷಾ ಠಾಕೂರ್‌ ಕಳೆದ ತಿಂಗಳಲ್ಲೇ ನೀಡುವ ಮೂಲಕ ಜೇನುಗೂಡಿಗೆ ಕೈಹಾಕಿದ್ದರು. 

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.