ಕೌಶಲ್ಯ ಕೆಲಸಕ್ಕೆ ಯಾಂತ್ರೀಕರಣದ ಪೆಟ್ಟು


Team Udayavani, Sep 7, 2017, 8:40 AM IST

mechine.jpg

ನವದೆಹಲಿ: ಇತ್ತೀಚಿನ ವರ್ಷಗಳಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಆಧುನಿಕ ತಂತ್ರಜ್ಞಾನದಿಂದಾಗಿ ಸೇವೆಗಳು ಯಾಂತ್ರೀಕರಣ ಹೆಮ್ಮೆಯ  ಸಂಗತಿ. ದೇಶದ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿರುವ ಕಡಿಮೆ ನುರಿತ ಉದ್ಯೋಗಿಗಳಿಗೆ ಅದು ಪ್ರತಿಕೂಲವಾಗಿ ಪರಿಣಮಿಸಲಿದೆ. 2022ರ ಹೊತ್ತಿಗೆ ಅಂದಾಜು 7ಲಕ್ಷ ಅಂದರೆ ಮೂರರಲ್ಲಿ ಒಂದು ಭಾಗದಷ್ಟು ಮಂದಿ ಕೆಲಸ ಕಳೆದುಕೊಳ್ಳಲಿದ್ದಾರೆ!

ಅಚ್ಚರಿಯಾದರೂ ಇದು ಸತ್ಯ ಎನ್ನುತ್ತಿದೆ ಅಮೆರಿಕ ಮೂಲದ ಎಚ್‌ಎಫ್ಎಸ್‌ ಅಧ್ಯಯನ ಸಂಸ್ಥೆ. ಇದೇ ವೇಳೆ ಮಧ್ಯಮ ಹಾಗೂ ಹೆಚ್ಚು ಪರಿಣತ ಉದ್ಯೋಗಿಗಳಲ್ಲೂ ಕ್ರಮವಾಗಿ 1 ಲಕ್ಷ ಹಾಗೂ 1.9 ಲಕ್ಷ ಉದ್ಯೋಗಿಗಳ ಸಂಖ್ಯೆ ಏರಿಕೆಯಾಗಲಿದೆ ಎಂದೂ ಹೇಳಿದೆ. ಐಟಿ ಕ್ಷೇತ್ರಕ್ಕೆ ಸಂಬಂಧಿಸಿ ವಿಶ್ವಾದ್ಯಂತ ಅಧ್ಯಯನ ನಡೆಸಿರುವ ಎಚ್‌ಎಫ್ಎಸ್‌ ಸಂಸ್ಥೆ, ಅಮೆರಿಕ, ಯುನೈಟೆಡ್‌ ಕಿಂಗ್‌ಡಮ್‌ ಹಾಗೂ ಭಾರತದಲ್ಲಿ ಅಂದಾಜು ಶೇ. 7.5ರಷ್ಟು ಉದ್ಯೋಗಾವಕಾಶಗಳು ಕುಸಿಯಲ್ಪಟ್ಟಿದೆ ಎಂದು ಹೇಳಿದೆ. ಸ್ವಯಂಚಾಲಿತ ಅರ್ಥಾತ್‌ ರೊಬೋಟ್‌ ವ್ಯವಸ್ಥೆ ಈ ಕುಸಿತಕ್ಕೆ ಪ್ರಮುಖ ಕಾರಣವಾಗಿದೆ ಎಂದಿದೆ. ಅಂದಹಾಗೆ ಫಿಲಿಪ್ಪೀನ್ಸ್‌ನಲ್ಲಿ ಇದರ ಪರಿಣಾಮ ಅತಿಹೆಚ್ಚು ತನ್ನ ಅಧ್ಯಯನ ವರದಿಯಲ್ಲಿ ಉಲ್ಲೇಖೀಸಿದೆ.

ಅಧ್ಯಯನ ಸಂಸ್ಥೆಯ ಪ್ರಕಾರ ರೊಬೋಟಿಕ್‌ ಆಟೋಮೇಷನ್‌ ಪ್ರಕ್ರಿಯೆಗೆ ಹೆಚ್ಚಿನ ಒತ್ತು ನೀಡಲಾಗುತಿದ್ದು, ಇದರಿಂದ ಹೆಚ್ಚು ಪರಿಣತರ ಉದ್ಯೋಗಾವಕಾಶಗಳಲ್ಲಿ 57%ರಷ್ಟು ಹೆಚ್ಚಳ ಸಾಧ್ಯವಾ ಗಿದೆ. ಅಷ್ಟೇ ಅಲ್ಲ, ಸೇವಾ ಕ್ಷೇತ್ರದಲ್ಲಿಯೂ ಇಂಥ ರೊಬೋಟಿಕ್‌ ತಂತ್ರಜ್ಞಾನಗಳನ್ನು ಅಳವಡಿಕೆಗೆ ಹೆಚ್ಚಿನ ಬೇಡಿಕೆ ಇದ್ದೇ ಇದೆ.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.