ವರದಿಗಳು ಏಕಪಕ್ಷೀಯವಾಗಿ ಇರಬಾರದು…ಮಾಧ್ಯಮ ಕ್ಷೇತ್ರಕ್ಕೆ ಅದಾನಿ ಪ್ರವೇಶ?
ದೇಶದ ಘನತೆಯೊಂದಿಗೆ ರಾಜಿ ಮಾಡಿಕೊಂಡು ಟೀಕೆ ಮಾಡಬಾರದು
Team Udayavani, Sep 22, 2021, 3:28 PM IST
ಹೊಸದಿಲ್ಲಿ: ಇಂಧನ, ಮೂಲಸೌಕರ್ಯ ಕ್ಷೇತ್ರಗಳಲ್ಲಿ ಹಲವು ಉದ್ದಿಮೆಗಳನ್ನು ಹೊಂದಿರುವ ಅದಾನಿ ಗ್ರೂಪ್ ಶೀಘ್ರವೇ ಮಾಧ್ಯಮ ಕ್ಷೇತ್ರ ಪ್ರವೇಶಿಸಲಿದೆ.
ಅದಕ್ಕೆ ಪೂರಕವಾಗಿ ಹೊಸದಿಲ್ಲಿಯಲ್ಲಿ ಮಂಗಳವಾರ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಗೌತಮ್ ಅದಾನಿ, ಮಾಧ್ಯಮ ಸ್ವಾತಂತ್ರ್ಯದ ಹೆಸರಿನಲ್ಲಿ ಪ್ರಕಟವಾಗುವ ವರದಿಗಳು ಏಕಪಕ್ಷೀಯವಾಗಿ ಇರಬಾರದು. ದೇಶದ ಘನತೆಯೊಂದಿಗೆ ರಾಜಿ ಮಾಡಿಕೊಂಡು ಟೀಕೆ ಮಾಡಬಾರದು ಎಂದು ಹೇಳಿದ್ದಾರೆ.
ಟಿ.ವಿ.ಮತ್ತು ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿ ಸಂಸ್ಥೆ ಹೂಡಿಕೆ ಮಾಡುವ ಸಾಧ್ಯತೆಗಳಿದ್ದು, ಹೊಸ ಯೋಜನೆಗೆ ಪೂರಕವಾಗಿ ಹಿರಿಯ ಪತ್ರಕರ್ತ ಸಂಜಯ ಪುಗಾಲಿಯಾ ಅವರನ್ನು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಪ್ರಧಾನ ಸಂಪಾದಕರನ್ನಾಗಿ ನೇಮಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ