![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
ಮಾಧ್ಯಮ ನಮ್ಮ ಗುರಿ ಅಲ್ಲ : ದಾಂತೇವಾಡ ದಾಳಿ ಬಗ್ಗೆ ನಕ್ಸಲ್ ಪತ್ರ
Team Udayavani, Nov 2, 2018, 11:12 AM IST
![dd-cameraman-sahu-700.jpg](https://www.udayavani.com/wp-content/uploads/2018/11/2/dd-cameraman-sahu-700-620x348.jpg)
ಹೊಸದಿಲ್ಲಿ : ‘ಮಾಧ್ಯಮದವರನ್ನು ಗುರಿ ಇರಿಸಿ ನಾವು ದಾಳಿ ಮಾಡುವುದಿಲ್ಲ; ಹಾಗೆಯೇ ಮಾಧ್ಯಮದವರು ಚುನಾವಣಾ ಕರ್ತವ್ಯದಲ್ಲಿರುವ ಪೊಲೀಸರೊಂದಿಗೆ ಜತೆಗೂಡಿ ನಕ್ಸಲ್ ಪೀಡಿತ ಸಮರ ತ್ರಸ್ತ ತಾಣಗಳಿಗೆ ಬರಬಾರದು’ ಎಂದು “ದಾಂತೇವಾಡ ದಾಳಿ” ಫಲಶ್ರುತಿಯಾಗಿ ನಕ್ಸಲರು ಹೇಳಿದ್ದಾರೆ.
ದಾಂತೇವಾಡ ಜಿಲ್ಲೆಯಲ್ಲಿ ತಾವು ನಡೆಸಿದ್ದ ಹೊಂಚು ದಾಳಿಯಲ್ಲಿ ದೂರದರ್ಶನ ಕ್ಯಾಮೆರಾಮ್ಯಾನ್ ತಮ್ಮ ಗುಂಡಿಗೆ ಬಲಿಯಾಗಿರುವುದನ್ನು ಉಲ್ಲೇಖೀಸಿ ನಕ್ಸಲರು “ಮಾಧ್ಯಮದವರು ಯಾವತ್ತೂ ನಮ್ಮ ಗುರಿ ಅಲ್ಲ” ಎಂದು ಸ್ಪಷ್ಟಪಡಿಸಿರುವುದಾಗಿ ವರದಿಗಳು ತಿಳಿಸಿವೆ.
ನಕ್ಸಲರ ಈ ನಿಲುವಿನ ಬಗ್ಗೆ ಸಿಪಿಎಂ ಅಧಿಕೃತ ಪ್ರಕಟನೆಯನ್ನು ಇಂದು ಶುಕ್ರವಾರ ಹೊರಡಿಸಿದೆ.
ಛತ್ತೀಸ್ಗಢದ ದಾಂತೇವಾಡ ಜಿಲ್ಲೆಯಲ್ಲಿ ನಡೆದಿದ್ದ ದಾಳಿಯಲ್ಲಿ ಡಿಡಿ ಕ್ಯಾಮೆರಾಮ್ಯಾನ್ ಅಚ್ಯುತಾನಂದ ಸಾಹು ಮತ್ತು ಇಬ್ಬರು ಪೊಲೀಸರು ನಕ್ಸಲರ ಗುಂಡಿಗೆ ಕಳೆದ ಮಂಗಳವಾರ ಬಲಿಯಾಗಿದ್ದರು.
ಸಿಪಿಎಂ ಬಿಡುಗಡೆ ಮಾಡಿರುವ ಎರಡು ಪುಟಗಳ ಕೈಬರಹದ ಪತ್ರಕ್ಕೆ ದರ್ಭಾ ವಿಭಾಗದ ಸಿಪಿಎಂ ಸಮಿತಿಯ ಮುಖ್ಯಸ್ಥ ಸಾಯಿನಾಥ್ ಸಹಿ ಹಾಕಿದ್ದು ಇದನ್ನು ಎಎನ್ಐ ಸುದ್ದಿ ಸಂಸ್ಥೆ ಹಂಚಿಕೊಂಡಿದೆ.
ಟಾಪ್ ನ್ಯೂಸ್
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
MUST WATCH
ಹೊಸ ಸೇರ್ಪಡೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.