ನಿಷ್ಕ್ರಿಯ ಉಪಗ್ರಹದ ರೀಎಂಟ್ರಿ ಪ್ರಕ್ರಿಯೆ ಯಶಸ್ವಿ

ಅತ್ಯಂತ ಸವಾಲಿನ ಕೆಲಸವನ್ನು ಸರಾಗವಾಗಿ ಮುಗಿಸಿದ ಇಸ್ರೋ

Team Udayavani, Mar 9, 2023, 6:50 AM IST

ನಿಷ್ಕ್ರಿಯ ಉಪಗ್ರಹದ ರೀಎಂಟ್ರಿ ಪ್ರಕ್ರಿಯೆ ಯಶಸ್ವಿ

ನವದೆಹಲಿ:ನಿಷ್ಕ್ರಿಯಗೊಂಡಿದ್ದ ಉಪಗ್ರಹದ ನಿಯಂತ್ರಿತ ಮರುಪ್ರವೇಶ ಪ್ರಕ್ರಿಯೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿದೆ. ಮಂಗಳವಾರ ರಾತ್ರಿಯ ವೇಳೆಗೆ “ಅತ್ಯಂತ ಸವಾಲಿನ’ ಈ ಕಾರ್ಯಾಚರಣೆಯನ್ನು ಪೂರ್ಣಗೊಳಿಸಲಾಗಿದೆ.

ಮೇಘಾ-ಟ್ರೋಪಿಕ್ಸ್‌-1(ಎಂಟಿ-1) ಉಪಗ್ರಹವು ಭೂಮಿಯ ವಾತಾವರಣಕ್ಕೆ ನಿಧಾನವಾಗಿ ಮರುಪ್ರವೇಶ ಮಾಡಿ, ಪೆಸಿಫಿಕ್‌ ಸಮುದ್ರವನ್ನು ಸೇರಿತು. ಮೊದಲೇ ಗುರುತಿಸಲಾಗಿದ್ದ ನಿರೀಕ್ಷಿತ ಅಕ್ಷಾಂಶ ಮತ್ತು ರೇಖಾಂಶದ ಗಡಿಯೊಳಗೇ ಅದು ಪ್ರವೇಶಿಸಿದೆ ಎಂದು ಇಸ್ರೋ ಮಾಹಿತಿ ನೀಡಿದೆ.

ಇಸ್ರೋ ಮತ್ತು ಫ್ರಾನ್ಸ್‌ನ ಬಾಹ್ಯಾಕಾಶ ಸಂಸ್ಥೆ ಜಂಟಿಯಾಗಿ 2011ರ ಅಕ್ಟೋಬರ್‌ 12ರಂದು ಈ ಉಪಗ್ರಹವನ್ನು ಉಡಾವಣೆ ಮಾಡಿದ್ದವು. 2022ರ ಆಗಸ್ಟ್‌ವರೆಗೂ ದತ್ತಾಂಶಗಳನ್ನು ರವಾನಿಸುತ್ತಿದ್ದ ಉಪಗ್ರಹ, ತದನಂತರ ಕ್ರಮೇಣ ಕ್ಷೀಣಗೊಳ್ಳುತ್ತಾ ಸಾಗಿ ಕೊನೆಗೆ ನಿಷ್ಕ್ರಿಯಗೊಂಡಿತು.

ಈ ಉಪಗ್ರಹವನ್ನು ಭೂಮಿಯ ವಾತಾವರಣಕ್ಕೆ ಮರುಪ್ರವೇಶಿಸುವಂತೆ ಮಾಡುವುದು ಇಸ್ರೋಗೆ ದೊಡ್ಡ ಸವಾಲೇ ಆಗಿತ್ತು. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ, ಚೀನಾದ ಬಾಹ್ಯಾಕಾಶ ನಿಲ್ದಾಣ ಸೇರಿದಂತೆ ಬಾಹ್ಯಾಕಾಶದಲ್ಲಿರುವ ಯಾವುದೇ ವಸ್ತುವಿಗೂ ತೊಂದರೆಯಾಗದಂತೆ ಅದನ್ನು ಇಳಿಸುವುದು ಸುಲಭದ ಕೆಲಸವಾಗಿರಲಿಲ್ಲ. ಆದರೆ, ಯಾರಿಗೂ ಯಾವುದೇ ತೊಂದರೆ ಆಗದಂತೆ ಬಹಳಷ್ಟು ಜಾಗರೂಕತೆಯಿಂದ ಈ ಪ್ರಕ್ರಿಯೆಯನ್ನು ಇಸ್ರೋ ಯಶಸ್ವಿಯಾಗಿ ಮಾಡಿ ಮುಗಿಸಿದೆ.

ಉಪಗ್ರಹವನ್ನು ರೀಎಂಟ್ರಿ ಮಾಡಿಸುವ ಇಡೀ ಪ್ರಕ್ರಿಯೆಯನ್ನು ಬೆಂಗಳೂರಿನಲ್ಲಿರುವ ಐಎಸ್‌ಟಿಆರ್‌ಎಸಿಯಲ್ಲಿರುವ ಮಿಷನ್‌ ಆಪರೇಷನ್ಸ್‌ ಕಾಂಪ್ಲೆಕ್ಸ್‌ನಿಂದಲೇ ನಡೆಸಲಾಯಿತು ಎಂದು ಇಸ್ರೋ ಹೇಳಿದೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.