ಇ-ವಾಹನ ಬಳಕೆಗೆ ಮುಂದಾದ ಮೆಘಾಲಯ ಸಿಎಂ ಕಾನ್ರಾಡ್ ಸಂಗ್ಮಾ
Team Udayavani, May 21, 2022, 9:15 PM IST
ಶಿಲ್ಲಾಂಗ್: ಇನ್ನು ಮುಂದೆ ಕಚೇರಿಯಿಂದ ಮನೆಗೆ ಮತ್ತು ಮನೆಯಿಂದ ಕಚೇರಿಗೆ ಸಂಚರಿಸುವುದಕ್ಕೆ ಎಲೆಕ್ಟ್ರಿಕ್ ವಾಹನಗಳನ್ನೇ ಬಳಸುವುದಾಗಿ ಮೆಘಾಲಯ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಶುಕ್ರವಾರ ತಿಳಿಸಿದ್ದಾರೆ.
ಹಾಗೆಯೇ ರಾಜ್ಯದ ಎಲ್ಲ ಇಲಾಖೆಗಳ ಅಧಿಕಾರಿಗಳು ಹಾಗೂ ನಾಗರಿಕರಿಗೂ ಎಲೆಕ್ಟ್ರಿಕ್ ವಾಹನ ಬಳಸಲು ಅವರು ಕರೆ ಕೊಟ್ಟಿದ್ದಾರೆ. “ಎಲೆಕ್ಟ್ರಿಕ್ ವಾಹನ ಬಳಕೆಯಿಂದಾಗಿ ನಾವು ಇಂಧನ ಉಳಿತಾಯ ಮಾಡುವುದಷ್ಟೇ ಅಲ್ಲದೆ ಪರಿಸರ ರಕ್ಷಣೆಯಲ್ಲಿ ನಮ್ಮ ಕರ್ತವ್ಯವನ್ನು ನಿರ್ವಹಿಸಿದಂತಾಗುತ್ತದೆ’ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ:ಬಿಬಿಎಂಪಿ ಚುನವಣೆಯಲ್ಲಿಯೂ ನಮ್ಮ ಗೆಲವು :ಆರ್.ಅಶೋಕ್
ಕೆಲ ದಿನಗಳ ಹಿಂದೆ ಸಿಎಂ ಅವರ ಕಾರ್ಯದರ್ಶಿಗಳು ಸಿಎಂ ಅವರಿಗಾಗಿ ಎಲೆಕ್ಟ್ರಿಕ್ ವಾಹನ ಬುಕ್ಕಿಂಗ್ ಮಾಡಿದ್ದು, ಅದು ಶುಕ್ರವಾರ ಸಿಎಂ ಕಚೇರಿ ತಲುಪಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉದಯಪುರ ಮತ್ತೆ ಉದ್ವಿಗ್ನ: ಶಿರಚ್ಛೇದನ ಘಟನೆ ಖಂಡಿಸಿ ಬೃಹತ್ ಪ್ರತಿಭಟನೆ, ಕಲ್ಲುತೂರಾಟ
ಸರ್ಕಾರ ರಚನೆಗೆ ಸಿದ್ಧತೆ: ಫಡ್ನವೀಸ್ ಮಹಾರಾಷ್ಟ್ರ ಮುಖ್ಯಮಂತ್ರಿ, ಶಿಂಧೆ ಉಪಮುಖ್ಯಮಂತ್ರಿ?
ಕೋವಿಡ್ ಸಂಖ್ಯೆ ಹೆಚ್ಚಳ:24ಗಂಟೆಯಲ್ಲಿ 18,000 ಪ್ರಕರಣ ದೃಢ, ಲಕ್ಷದ ಗಡಿ ದಾಟಿದ ಸಕ್ರಿಯ ಕೇಸ್
ಟೈಲರ್ ಕನ್ಹಯ್ಯಾ ಹತ್ಯೆ ಆರೋಪಿಗೆ ಕರಾಚಿಯ ಉಗ್ರ ಸಂಘಟನೆ ತರಬೇತಿ; ಪಾಕ್ ಹೇಳಿದ್ದೇನು?
ತಮ್ಮನಿಗಾಗಿ 434 ಮೀ. ಉದ್ದ, 5 ಕೆ.ಜಿ. ತೂಕದ ಕ್ಷಮಾಪಣೆ ಪತ್ರ ಬರೆದ ಸಹೋದರಿ !
MUST WATCH
ಹೊಸ ಸೇರ್ಪಡೆ
ವಿಟ್ಲ: ಮಳೆ ಅಬ್ಬರ- ಹಲವು ಮನೆಗಳು ಜಲಾವೃತ-ಜನ ಜೀವನ ಅಸ್ತವ್ಯಸ್ತ
ಹರ್ಷ ಹತ್ಯೆ ಪ್ರಕರಣ: ಶಿವಮೊಗ್ಗದಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಎನ್ ಐಎ ತಂಡ
ಕುಣಿಗಲ್: ಕೆಂಪೇಗೌಡರಿಗೆ ಅಪಮಾನವಾದ ಸ್ಥಳದಲ್ಲಿ ಪ್ರತಿಮೆ ನಿರ್ಮಾಣ: ಕೆಂಪೇಗೌಡ ಸೇನೆ ತಿರ್ಮಾನ
ಉದಯಪುರ ಮತ್ತೆ ಉದ್ವಿಗ್ನ: ಶಿರಚ್ಛೇದನ ಘಟನೆ ಖಂಡಿಸಿ ಬೃಹತ್ ಪ್ರತಿಭಟನೆ, ಕಲ್ಲುತೂರಾಟ
400 ಥಿಯೇಟರ್ ಗಳಲ್ಲಿ ಬಿಡುಗಡೆಯಾಗಲಿದೆ ‘ಬೈರಾಗಿ’