ಕೇಂದ್ರಾಡಳಿತಕ್ಕೂ ಮುನ್ನ CM ಮುಫ್ತಿ 6 ತಿಂಗಳಲ್ಲಿ 82 ಲಕ್ಷ ಖರ್ಚು: RTIನಲ್ಲಿ ವಿವರ ಬಹಿರಂಗ

2018ರ ಮಾರ್ಚ್ 28ರಂದು ಒಂದೇ ದಿನ ವಿಶೇಷ ಜಮಖಾನೆ ಖರೀದಿಗಾಗಿ 28 ಲಕ್ಷ ರೂ. ವ್ಯಯಿಸಿರುವುದಾಗಿ ಆರ್ ಟಿಐನಲ್ಲಿ ಬಯಲು

Team Udayavani, Jan 6, 2021, 2:48 PM IST

ಕೇಂದ್ರಾಡಳಿತಕ್ಕೂ ಮುನ್ನ CM ಮುಫ್ತಿ 6 ತಿಂಗಳಲ್ಲಿ 82 ಲಕ್ಷ ಖರ್ಚು: RTIನಲ್ಲಿ ವಿವರ ಬಹಿರಂಗ

ಜಮ್ಮು: ಜಮ್ಮು-ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುವ ಮುನ್ನ 2018ರ ಜನವರಿಯಿಂದ ಜೂನ್ ವರೆಗೆ ಆರು ತಿಂಗಳ ಕಾಲ ಮೆಹಬೂಬ ಮುಫ್ತಿ ಮುಖ್ಯಮಂತ್ರಿಯಾಗಿದ್ದಾಗ ಶ್ರೀನಗರದ ಗುಪ್ಕಾರ ರಸ್ತೆಯಲ್ಲಿರುವ ಮುಖ್ಯಮಂತ್ರಿ ನಿವಾಸದ ನೂತನ ಪೀಠೋಪಕರಣ ಸೇರಿದಂತೆ ಮರು ವಿನ್ಯಾಸಕ್ಕಾಗಿ ಬರೋಬ್ಬರಿ 82 ಲಕ್ಷ ರೂಪಾಯಿ ಖರ್ಚು ಮಾಡಿರುವ ಅಂಶ ಆರ್ ಟಿಐ ಮೂಲಕ ಬಹಿರಂಗಗೊಂಡಿದೆ.

ಮುಖ್ಯಮಂತ್ರಿ ನಿವಾಸಕ್ಕೆ ವ್ಯಯಿಸಿದ ಹಣವನ್ನು ಭಾರತ ಸರ್ಕಾರ ಭರಿಸಿತ್ತು ಎಂದು ಆರ್ ಟಿಐಯಲ್ಲಿ ತಿಳಿದು ಬಂದಿದೆ. ಮುಫ್ತಿ ಅವರು 6 ತಿಂಗಳ ಕಾಲ ಸಿಎಂ ಆಗಿದ್ದಾಗ ಮಾಡಿದ ಖರ್ಚು ಎಷ್ಟು ಎಂಬ ಬಗ್ಗೆ ಜಮ್ಮು-ಕಾಶ್ಮೀರ ಮೂಲದ ಸಾಮಾಜಿಕ ಕಾರ್ಯಕರ್ತ ಇನಾಮ್ ಉನ್ ನಬಿ ಸೌದಾಗರ್ ಸಲ್ಲಿಸಿದ್ದ ಆರ್ ಟಿಐಗೆ ಈ ಉತ್ತರ ದೊರಕಿರುವುದಾಗಿ ವರದಿ ಹೇಳಿದೆ.

ಇದನ್ನೂ ಓದಿ:ಗೋಹತ್ಯೆ ನಿಷೇಧ ಕಾನೂನು ಅಗತ್ಯವಿರಲಿಲ್ಲ; ಸಿದ್ದರಾಮಯ್ಯ ಹೇಳಿಕೆ ಅವರ ವೈಯಕ್ತಿಕ: ಡಿಕೆಶಿ

2018ರ ಜನವರಿಯಿಂದ ಜೂನ್ ವರೆಗೆ ಮುಫ್ತಿ, ಪೀಠೋಪಕರಣ, ಟಿವಿ ಸೇರಿದಂತೆ ಇತರ ವಸ್ತುಗಳ ಖರೀದಿಗಾಗಿ 82 ಲಕ್ಷ ರೂಪಾಯಿ ಖರ್ಚು ಮಾಡಿದ್ದರು. ಅಷ್ಟೇ ಅಲ್ಲ 2018ರ ಮಾರ್ಚ್ 28ರಂದು ಒಂದೇ ದಿನ ವಿಶೇಷ ಜಮಖಾನೆ ಖರೀದಿಗಾಗಿ 28 ಲಕ್ಷ ರೂಪಾಯಿ ವ್ಯಯಿಸಿರುವುದಾಗಿ ಆರ್ ಟಿಐನಲ್ಲಿ ಬಯಲಾಗಿದೆ.

2018ರ ಜೂನ್ ತಿಂಗಳಿನಲ್ಲಿ ಎಲ್ ಇಡಿ ಟಿವಿ ಸೇರಿದಂತೆ ವಿವಿಧ ವಸ್ತುಗಳ ಖರೀದಿಗಾಗಿ 25 ಲಕ್ಷ ರೂಪಾಯಿ ಖರ್ಚು ಮಾಡಲಾಗಿದೆ. ಗಾರ್ಡನ್ ಗೆ ಹಾಕುವ 2,94,314 ರೂ. ಮೌಲ್ಯದ ಕೊಡೆಗಳು ಸೇರಿದಂತೆ 2017ರ ಜನವರಿ 30ರಂದು 14 ಲಕ್ಷ ರೂಪಾಯಿ ಸಿಎಂ ನಿವಾಸಕ್ಕಾಗಿ ಖರ್ಚು ಮಾಡಲಾಗಿದೆ. ಇದರಲ್ಲಿ 2018ರ ಫೆಬ್ರುವರಿ 22ರಂದು 11,62,000 ಮೌಲ್ಯದ ಬೆಡ್ ಶೀಟ್ ಕೂಡಾ ಸೇರಿದೆ ಎಂದು ಐಎಎನ್ ಎಸ್ ವರದಿ ಮಾಡಿದೆ.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.