ಪ್ರತ್ಯೇಕತಾವಾದಿಗಳ ಸಂಪರ್ಕಕ್ಕೆ ಮೆಹಬೂಬಾ ಯತ್ನ!
Team Udayavani, Feb 9, 2020, 5:45 AM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರ ವಿರುದ್ಧ ಕಠಿನ ಸಾರ್ವಜನಿಕ ಸುರಕ್ಷತಾ ಕಾಯ್ದೆ (ಪಿಎಸ್ಎ)ಯನ್ವಯ ಕೇಸು ದಾಖಲಿಸಲು ಅವರು ಪ್ರತ್ಯೇಕತಾ ವಾದಿ ಗಳೊಂದಿಗೆ ಕೈಜೋಡಿಸಲು ಯತ್ನಿಸಿದ್ದೇ ಕಾರಣ ಎಂಬ ಅಂಶ ಈಗ ಬಹಿರಂಗಗೊಂಡಿದೆ.
ಪಿಡಿಪಿ ಮುಖ್ಯಸ್ಥೆಯು ಪ್ರತ್ಯೇಕತಾವಾದಿಗಳ ಸಂಪರ್ಕ ಸಾಧಿಸಲು ಯತ್ನಿಸಿರುವುದು ತಿಳಿದುಬಂದ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ. ಜತೆಗೆ, ಅವರು ಮಾಡಿದ್ದ ಟ್ವೀಟ್ಗಳು ಉಗ್ರರ ಪರವಾಗಿದ್ದವು ಮತ್ತು ಸೇನೆಯ ವಿರುದ್ಧವಾಗಿದ್ದವು ಎಂದು ಹೇಳಲಾಗಿದೆ. “ಸಾವಿನ ಅನಂತರ ಉಗ್ರರಿಗೆ ಘನತೆ’ ಎಂಬ ಪದಗಳೂ ಟ್ವೀಟ್ನಲ್ಲಿ ಬಳಕೆಯಾಗಿದ್ದವು ಎಂದು ಆರೋಪಿಸಲಾಗಿದೆ.ಈ ನಡುವೆ, ಪಿಡಿಪಿ ನಾಯಕ ನಯೀಮ್ ಅಖ್ತರ್ ವಿರುದ್ಧವೂ ಶನಿ ವಾರ ಸಾರ್ವಜನಿಕ ಸುರಕ್ಷತೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಮೂಲಕ ಒಟ್ಟು 6 ಮುಖ್ಯವಾಹಿನಿ ನಾಯಕರ ವಿರುದ್ಧ ಕಠಿನ ಕಾಯ್ದೆ ಜಡಿದಂತಾಗಿದೆ.ಇದೇ ವೇಳೆ, ಶನಿವಾರ ಕಣಿವೆ ರಾಜ್ಯದಲ್ಲಿ ಹಿಜ್ಬುಲ್ ಮತ್ತು ಲಷ್ಕರ್ಗೆ ಸೇರಿರುವ ಐವರು ಉಗ್ರರನ್ನು ಭದ್ರತಾ ಪಡೆ ಬಂಧಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್ ನಿಂದ ವಿವರ ಕೇಳಿದ ಭಾರತ
Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್ ಹಾಲಿ ಸಂಸದ ನಮ್ಗ್ಯಾಲ್ ಗೆ ಕೊಕ್
Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
MUST WATCH
ಹೊಸ ಸೇರ್ಪಡೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್ ನಿಂದ ವಿವರ ಕೇಳಿದ ಭಾರತ
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್