ಪ್ರಧಾನಿಗೆ ಮರ್ಸಿಡಿಸ್‌ ಕಾರು: ಬೆಲೆ ಸುರಕ್ಷತ ವಿಶ್ಲೇಷಣೆಗೆ ಕೇಂದ್ರದ ಅತೃಪ್ತಿ


Team Udayavani, Dec 30, 2021, 7:10 AM IST

ಪ್ರಧಾನಿಗೆ ಮರ್ಸಿಡಿಸ್‌ ಕಾರು: ಬೆಲೆ ಸುರಕ್ಷತ ವಿಶ್ಲೇಷಣೆಗೆ ಕೇಂದ್ರದ ಅತೃಪ್ತಿ

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಯವರಿಗೆ ಹೊಸತಾಗಿ ಒದಗಿಸಲಾಗಿರುವ ಮರ್ಸಿಡಿಸ್‌ ಮೆಬಾಕ್‌ ಕಾರು ಬಗ್ಗೆ ಮಾಧ್ಯಮಗಳಲ್ಲಿ ಪ್ರಕಟವಾಗಿರುವ ಅಂಶ ಸತ್ಯಕ್ಕೆ ದೂರವಾದದ್ದು ಎಂದು ಕೇಂದ್ರ ಸರಕಾರ ಬುಧವಾರ ಸ್ಪಷ್ಟನೆ ನೀಡಿದೆ.

ಪ್ರಧಾನಿಯವರು ಬಳಕೆ ಮಾಡುತ್ತಿದ್ದ ಬಿಎಂಡಬ್ಲ್ಯೂ ಕಾರಿನ ಮಾದರಿಯನ್ನು ಸಂಸ್ಥೆ ಈಗ ಸಿದ್ಧಪಡಿಸುತ್ತಿಲ್ಲ. ಹೀಗಾಗಿ, ವಿಶೇಷ ಭದ್ರತಾ ಪಡೆ (ಎಸ್‌ಪಿಜಿ) ಶಿಫಾರಸಿನ ಅನ್ವಯ ಹೊಸ ಕಾರು ಒದಗಿಸಲಾಗಿದೆ. ಜತೆಗೆ ಕೆಲವು ಮಾಧ್ಯಮಗಳಲ್ಲಿ ಹೊಸ ಕಾರಿನ ಬೆಲೆ 12 ಕೋಟಿ ರೂ. ಎಂದು ಪ್ರಕಟವಾಗಿದೆ. ಅದು ಸರಿಯಾದ ಅಂಶವಲ್ಲ, ಬದಲಾಗಿ ಮೂರನೇ ಒಂದರಷ್ಟು (4 ಕೋಟಿ ರೂ.) ಎಂದು ಕೇಂದ್ರ ಸರಕಾರ ನೀಡಿದ ಸ್ಪಷ್ಟನೆಯಲ್ಲಿ ತಿಳಿಸಿದೆ.

ಪ್ರಧಾನಮಂತ್ರಿ ಪ್ರಯಾಣಿಸುವ ಕಾರುಗಳನ್ನು ಆರು ವರ್ಷಕ್ಕೊಮ್ಮೆ ಬದಲಾವಣೆ ಮಾಡಲಾಗುತ್ತದೆ. ಹಾಲಿ ಪ್ರಧಾನಿ ಅಧಿಕಾರಕ್ಕೆ ಬಂದ ಬಳಿಕ ಎಂಟು ವರ್ಷಗಳ ಕಾಲ ಹಲವು ಕಾರುಗಳನ್ನು ಬಳಕೆ ಮಾಡಲಾಗಿದೆ. ಹೀಗಾಗಿ, ಎಸ್‌ಪಿಜಿ ಅವುಗಳ ಭದ್ರತೆ ಬಗ್ಗೆ ಪರಿಶೀಲನೆ ನಡೆಸಿದ ಬಳಿಕ ಬಿಎಂಡಬ್ಲ್ಯೂ ಕಾರು ಬಳಕೆ ಮಾಡುವುದಕ್ಕೆ ಆಕ್ಷೇಪ ಮಾಡಿತ್ತು.

ಇದನ್ನೂ ಓದಿ:ಆ್ಯಪಲ್‌ ಸಂಸ್ಥೆಯಿಂದ ಭರ್ಜರಿ ಬೋನಸ್‌ !

ಎಸ್‌ಪಿಜಿ ತಾನು ರಕ್ಷಣೆ ನೀಡುವ ವ್ಯಕ್ತಿಗೆ ಇರುವ ಬೆದರಿಕೆಯ ತೀವ್ರತೆಗೆ ಅನುಗುಣವಾಗಿ ಹೊಸ ಕಾರು ಖರೀದಿ ಮಾಡುವ ಬಗ್ಗೆ ಸ್ವತಂತ್ರವಾಗಿ ನಿರ್ಧರಿಸಿ, ಕ್ರಮ ಕೈಗೊಳ್ಳುತ್ತದೆ ಎಂದು ಕೇಂದ್ರ ಸರಕಾರ ಸ್ಪಷ್ಟನೆ ನೀಡಿದೆ. ಜತೆಗೆ ದೇಶದ ಹಿತಾಸಕ್ತಿಯಿಂದ ಪ್ರಧಾನಿಗೆ ನೀಡಲಾಗಿರುವ ಹೊಸ ಕಾರಿನ ಭದ್ರತಾ ವಿವರಗಳ ಬಗ್ಗೆ ಚರ್ಚೆಯಾಗಿರುವುದಕ್ಕೂ ಸರಕಾರ ವಿಷಾದ ವ್ಯಕ್ತಪಡಿಸಿದೆ.

ಟಾಪ್ ನ್ಯೂಸ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.