ಯುದ್ಧ ಭೀತಿ; ಭಾರತೀಯ ಪ್ರಜೆಗಳು ಇರಾಕ್ ಪ್ರಯಾಣ ಮುಂದೂಡಿ; ವಿದೇಶಾಂಗ ಸಚಿವಾಲಯ
ಇರಾಕ್ ನಲ್ಲಿರುವ ಭಾರತೀಯ ಪ್ರಜೆಗಳು ಇರಾಕ್ ನೊಳಗೆ ಪ್ರಯಾಣಿಸದಂತೆ ಎಚ್ಚರಿಕೆ ಸಲಹೆ ನೀಡಿದೆ.
Team Udayavani, Jan 8, 2020, 2:58 PM IST
ನವದೆಹಲಿ: ಮಧ್ಯ ಏಷ್ಯಾದಲ್ಲಿ ಯುದ್ಧ ಭೀತಿ ಆವರಿಸಿರುವ ಹಿನ್ನೆಲೆಯಲ್ಲಿ ಭಾರತೀಯ ಪ್ರಜೆಗಳು ಮುಂದಿನ ಸೂಚನೆ ನೀಡುವವರೆಗೆ ಇರಾಕ್ ಗೆ ಪ್ರಯಾಣ ಬೆಳೆಸುವುದನ್ನು ಮುಂದೂಡಬೇಕು ಎಂದು ಕೇಂದ್ರ ಸರ್ಕಾರ ಬುಧವಾರ ಸೂಚನೆ ನೀಡಿದೆ.
ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಅವರು, ಇರಾಕ್ ಗೆ ಭಾರತೀಯ ಪ್ರಜೆಗಳು ಪ್ರಯಾಣಿಸದಂತೆ ಸಲಹೆ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ರವೀಶ್, ಇರಾಕ್ ನಲ್ಲಿನ ಸದ್ಯದ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಭಾರತೀಯ ಪ್ರಜೆಗಳು ಇರಾಕ್ ಪ್ರಯಾಣ ಮುಂದೂಡಬೇಕು. ಮುಂದಿನ ಪ್ರಕಟಣೆಯವರೆಗೆ ಪ್ರಯಾಣ ಕೈಗೊಳ್ಳಬಾರದು ಅಲ್ಲದೇ ಇರಾಕ್ ನಲ್ಲಿರುವ ಭಾರತೀಯ ಪ್ರಜೆಗಳು ಇರಾಕ್ ನೊಳಗೆ ಪ್ರಯಾಣಿಸದಂತೆ ಎಚ್ಚರಿಕೆ ಸಲಹೆ ನೀಡಿದೆ.
ಇರಾಕ್ ನಲ್ಲಿ ನೆಲೆಸಿರುವ ಭಾರತೀಯರಿಗೆ ಎಲ್ಲಾ ರೀತಿಯ ನೆರವು ಮತ್ತು ಸೌಲಭ್ಯವನ್ನು ಬಾಗ್ದಾದ್ ನಲ್ಲಿರುವ ನಮ್ಮ ರಾಯಭಾರ ಕಚೇರಿ ಹಾಗೂ ಇರ್ಬಿಲ್ ನಲ್ಲಿರುವ ರಾಯಭಾರ ಕಚೇರಿ ನೀಡಲಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ