Gyanvapi: ತೀರ್ಪಿನ ಬೆನ್ನಲ್ಲೇ ಮಧ್ಯರಾತ್ರಿ ಜ್ಞಾನವಾಪಿಯಲ್ಲಿ ವಿಗ್ರಹಗಳಿಗೆ ಪೂಜೆ
Team Udayavani, Feb 1, 2024, 11:08 AM IST
ಉತ್ತರಪ್ರದೇಶ: ಜ್ಞಾನವಾಪಿ ಮಸೀದಿಯ ನೆಲಮಾಳಿಗೆಯಲ್ಲಿರುವ ವಿಗ್ರಹಗಳ ಮುಂದೆ ಅರ್ಚಕರು ಪೂಜೆ ಸಲ್ಲಿಸಬಹುದು ಎಂದು ವಾರಣಾಸಿ ಜಿಲ್ಲಾ ನ್ಯಾಯಾಲಯ ಬುಧವಾರ ತೀರ್ಪು ನೀಡಿದ್ದು ಇದಾದ ಬಳಿಕ ಜ್ಞಾನವಾಪಿ ಆವರಣದಲ್ಲಿ ಮಧ್ಯರಾತ್ರಿಯಲ್ಲಿ ಧಾರ್ಮಿಕ ಸಮಾರಂಭಗಳನ್ನು ನಡೆಸಲಾಯಿತು.
ಮಾಹಿತಿಯ ಪ್ರಕಾರ, ನ್ಯಾಯಾಲಯದ ಆದೇಶದ ಬಳಿಕ ಪೂಜೆಗೆ ಸಿದ್ಧತೆಗಳನ್ನು ಮಾಡಲಾಯಿತು ಅಲ್ಲದೆ ಪೂಜೆಯ ವೇಳೆಗೆ ಜ್ಞಾನವಾಪಿಯಾ ಸುತ್ತ ಬಿಗಿ ಭದ್ರತೆ ಏರ್ಪಡಿಸಲಾಯಿತು.
ಈ ಎಲ್ಲಾ ಬೆಳವಣಿಗೆಯನ್ನು ಸುಪ್ರೀಂ ಕೋರ್ಟ್ ವಕೀಲ ವಿಷ್ಣು ಶಂಕರ್ ಜೈನ್ ಅವರು ಎಕ್ಸ್ನಲ್ಲಿ ದೃಢಪಡಿಸಿದ್ದಾರೆ “ನ್ಯಾಯಾಲಯದ ಆದೇಶಗಳನ್ನು ಪಾಲಿಸಲಾಗಿದೆ. ಜ್ಞಾನವಾಪಿ ಆವರಣದ ಸರ್ವೆ ವೇಳೆ ದೊರೆತ ಮೂರ್ತಿಗಳನ್ನು ಇಟ್ಟು ಪ್ರಾರ್ಥನೆ ಸಲ್ಲಿಸಿ, ಬಳಿಕ ಅರ್ಚಕರು ವಿಗ್ರಹಗಳಿಗೆ ಶಯನ ಆರತಿ ಮಾಡಿದರು. ಮುಂಭಾಗದಲ್ಲಿ ಅಖಂಡ ಜ್ಯೋತಿ ಬೆಳಗಲಾಯಿತು. ಈ ವೇಳೆ ಜ್ಞಾನವಾಪಿಯಾ ಸುತ್ತ ಹೆಚ್ಚಿನ ಭದ್ರತೆ ಒದಗಿಸಲಾಗಿತ್ತು ಎಂದು ಬರೆದುಕೊಂಡಿದ್ದಾರೆ.
ಗುರುವಾರದಿಂದ, ಜ್ಞಾನವಾಪಿ ಸಂಕೀರ್ಣದಲ್ಲಿ ಯಥಾ ಪ್ರಕಾರ ಪೂಜೆ, ಮಂಗಳಾರತಿ ನಡೆಯಲಿದೆ ಎಂದು ಹೇಳಲಾಗಿದೆ.
ಇದನ್ನೂ ಓದಿ: Budget 2024: ಬಜೆಟ್ ನಲ್ಲಿ ಮಹಿಳಾ ಸಬಲೀಕರಣ, ರೈತರ ಆದಾಯಕ್ಕೆ ಹೆಚ್ಚಿನ ಒತ್ತು ಸಾಧ್ಯತೆ…
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ