ಅರಬ್ಬಿ ಸಮುದ್ರದಲ್ಲಿ ಮಿಗ್ 29 ಕೆ ತರಬೇತಿ ವಿಮಾನ ಪತನ: ಓರ್ವ ಪೈಲಟ್ ರಕ್ಷಣೆ

ಮಿಗ್ 29ಕೆ ತರಬೇತಿ ಕಾರ್ಯಾಚರಣೆ ವೇಳೆ ಪತನಗೊಂಡಿದ್ದು, ಎರಡನೇ ಪೈಲಟ್ ಗಾಗಿ ಶೋಧ ಕಾರ್ಯ ನಡೆಯುತ್ತಿದೆ.

Team Udayavani, Nov 27, 2020, 10:58 AM IST

ಅರಬ್ಬಿ ಸಮುದ್ರದಲ್ಲಿ ಮಿಗ್ 29 ಕೆ ತರಬೇತಿ ವಿಮಾನ ಪತನ: ಓರ್ವ ಪೈಲಟ್ ರಕ್ಷಣೆ

ನವದೆಹಲಿ:ಮಿಗ್ 29ಕೆ ತರಬೇತಿ ವಿಮಾನವೊಂದು ಅರಬ್ಬಿ ಸಮುದ್ರದಲ್ಲಿ ಗುರುವಾರ(ನವೆಂಬರ್ 26, 2020) ಸಂಜೆ ಪತನಗೊಂಡಿದ್ದು, ಓರ್ವ ಪೈಲಟ್ ಪವಾಡಸದೃಶ ಪಾರಾಗಿದ್ದು, ಮತ್ತೊರ್ವ ಪೈಲಟ್ ಗಾಗಿ ತೀವ್ರ ಶೋಧ ಕಾರ್ಯ ನಡೆಸುತ್ತಿರುವುದಾಗಿ ಭಾರತೀಯ ನೌಕಾಪಡೆ ತಿಳಿಸಿದೆ.

ಕಳೆದ 12 ತಿಂಗಳಲ್ಲಿ ಮಿಗ್ 29ಕೆ ಪತನಕ್ಕೀಡಾದ 3ನೇ ಪ್ರಕರಣ ಇದಾಗಿದೆ. ಈ ಘಟನೆ ಅರಬ್ಬಿ ಸಮುದ್ರ ಪ್ರದೇಶದಲ್ಲಿ ಸಂಭವಿಸಿದೆ. ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಲು ಆದೇಶ ನೀಡಲಾಗಿದೆ ಎಂದು ವರದಿ ವಿವರಿಸಿದೆ.

ಮಿಗ್ 29ಕೆ ತರಬೇತಿ ಕಾರ್ಯಾಚರಣೆ ವೇಳೆ ಪತನಗೊಂಡಿದ್ದು, ಎರಡನೇ ಪೈಲಟ್ ಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಈ ಘಟನೆ ದಿಢೀರ್ ಹೇಗೆ ಸಂಭವಿಸಿದೆ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಮೇ 8ರಂದು ಪಂಜಾಬ್ ನ ಜಲಂಧರ್ ನಲ್ಲಿಯೂ ಮಿಗ್ 29 ಪತನಗೊಂಡಿತ್ತು.

ಇದನ್ನೂ ಓದಿ:ಮಂಗಳೂರು: ಸರ್ಕ್ಯೂಟ್ ಹೌಸ್ ರಸ್ತೆಯಲ್ಲಿ ಲಷ್ಕರ್ ಉಗ್ರರ ಪರ ಗೋಡೆ ಬರಹ

ಭಾರತೀಯ ನೌಕಾಪಡೆಯಲ್ಲಿ 40ಕ್ಕೂ ಅಧಿಕ ಮಿಗ್ 29 ಯುದ್ಧ ವಿಮಾನಗಳಿದ್ದು, ಇವುಗಳು ಗೋವಾ ಹಾಗೂ ಐಎನ್ ಎಸ್ ವಿಕ್ರಮಾದಿತ್ಯದ ಮೂಲಕ ಕಾರ್ಯಾಚರಿಸುತ್ತಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.