ವಲಸೆ ಕಾರ್ಮಿಕನಿಗೆ 75 ಲಕ್ಷ ಲಾಟರಿ!
Team Udayavani, Mar 18, 2023, 7:50 AM IST
ತಿರುವನಂತಪುರ: ಕೇರಳದಲ್ಲಿರುವ ವಲಸೆ ಕಾರ್ಮಿಕರೊಬ್ಬರಿಗೆ 75 ಲಕ್ಷ ರೂ.ಗಳ ಲಾಟರಿ ಹೊಡೆದಿದ್ದು, ರಕ್ಷಣೆ ಕೋರಿ ಪೊಲೀಸರ ಮೊರೆಹೋಗಿರುವ ಘಟನೆ ವರದಿಯಾಗಿದೆ.
ಪಶ್ಚಿಮ ಬಂಗಾಳ ಮೂಲದ ವ್ಯಕ್ತಿಯಾದ ಎಸ್.ಕೆ. ಬಾದೇಶ್ಗೆ ಕೇರಳ ಸರ್ಕಾರದ ಸ್ತ್ರೀಶಕ್ತಿ ಲಾಟರಿ ಟಿಕೆಟ್ನಲ್ಲಿ ಅದೃಷ್ಟ ಖುಲಾಯಿಸಿದೆ.
ವಿಚಾರ ತಿಳಿಯುತ್ತಿದ್ದಂತೆ ಟಿಕೆಟ್ ಅಥವಾ ಹಣವನ್ನು ಯಾರಾದರೂ ಲಪಟಾಯಿಸಬಹುದೆಂದು ಹೆದರಿ, ಬಾದೇಶ್ ನೇರವಾಗಿ ಪೊಲೀಸ್ ಠಾಣೆಗೆ ತೆರಳಿದ್ದಾನೆ. ತಮಗೆ ರಕ್ಷಣೆ ನೀಡುವಂತೆ ಕೋರಿದ್ದಾರೆ.
ಲಾಟರಿ ಮೊತ್ತ ಪಡೆಯುವ ಪ್ರಕ್ರಿಯೆ ಕುರಿತು ವಿವರಿಸಿದ ಪೊಲೀಸರು, ರಕ್ಷಣೆಯ ಭರವಸೆಯನ್ನೂ ನೀಡಿದ್ದಾರೆ.
ಬಡವನ ಜೀವನದಲ್ಲಿ ಕೇರಳ ಸರ್ಕಾರ ತಂದ ಅದೃಷ್ಟಕ್ಕೆ ಬಾದೇಶ್ ಧನ್ಯವಾದ ಅರ್ಪಿಸಿದ್ದು, ಹಣ ಬರುತ್ತಿದ್ದಂತೆ ತಮ್ಮ ಸ್ವಂತ ಊರಿಗೆ ತೆರಳಿ ಹೊಸ ಬದುಕು ನಡೆಸುವುದಾಗಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ