
ವಲಸೆ ಕಾರ್ಮಿಕನಿಗೆ 75 ಲಕ್ಷ ಲಾಟರಿ!
Team Udayavani, Mar 18, 2023, 7:50 AM IST

ತಿರುವನಂತಪುರ: ಕೇರಳದಲ್ಲಿರುವ ವಲಸೆ ಕಾರ್ಮಿಕರೊಬ್ಬರಿಗೆ 75 ಲಕ್ಷ ರೂ.ಗಳ ಲಾಟರಿ ಹೊಡೆದಿದ್ದು, ರಕ್ಷಣೆ ಕೋರಿ ಪೊಲೀಸರ ಮೊರೆಹೋಗಿರುವ ಘಟನೆ ವರದಿಯಾಗಿದೆ.
ಪಶ್ಚಿಮ ಬಂಗಾಳ ಮೂಲದ ವ್ಯಕ್ತಿಯಾದ ಎಸ್.ಕೆ. ಬಾದೇಶ್ಗೆ ಕೇರಳ ಸರ್ಕಾರದ ಸ್ತ್ರೀಶಕ್ತಿ ಲಾಟರಿ ಟಿಕೆಟ್ನಲ್ಲಿ ಅದೃಷ್ಟ ಖುಲಾಯಿಸಿದೆ.
ವಿಚಾರ ತಿಳಿಯುತ್ತಿದ್ದಂತೆ ಟಿಕೆಟ್ ಅಥವಾ ಹಣವನ್ನು ಯಾರಾದರೂ ಲಪಟಾಯಿಸಬಹುದೆಂದು ಹೆದರಿ, ಬಾದೇಶ್ ನೇರವಾಗಿ ಪೊಲೀಸ್ ಠಾಣೆಗೆ ತೆರಳಿದ್ದಾನೆ. ತಮಗೆ ರಕ್ಷಣೆ ನೀಡುವಂತೆ ಕೋರಿದ್ದಾರೆ.
ಲಾಟರಿ ಮೊತ್ತ ಪಡೆಯುವ ಪ್ರಕ್ರಿಯೆ ಕುರಿತು ವಿವರಿಸಿದ ಪೊಲೀಸರು, ರಕ್ಷಣೆಯ ಭರವಸೆಯನ್ನೂ ನೀಡಿದ್ದಾರೆ.
ಬಡವನ ಜೀವನದಲ್ಲಿ ಕೇರಳ ಸರ್ಕಾರ ತಂದ ಅದೃಷ್ಟಕ್ಕೆ ಬಾದೇಶ್ ಧನ್ಯವಾದ ಅರ್ಪಿಸಿದ್ದು, ಹಣ ಬರುತ್ತಿದ್ದಂತೆ ತಮ್ಮ ಸ್ವಂತ ಊರಿಗೆ ತೆರಳಿ ಹೊಸ ಬದುಕು ನಡೆಸುವುದಾಗಿ ಹೇಳಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Goa ಭಾರೀ ಮಳೆ; ಕಾರುಗಳ ಮೇಲೆ ಬಿದ್ದ ಬೃಹತ್ ಮರ; ತಪ್ಪಿದ ಭಾರೀ ಅನಾಹುತ

Maharashtra: 1.5 ಲಕ್ಷ ಮೌಲ್ಯದ ಮಂಗಳಸೂತ್ರವನ್ನು ನುಂಗಿದ ಎಮ್ಮೆ; ಮುಂದೆ ಆದದ್ದು..

Caste Census: ಬಿಹಾರದ ಜಾತಿವಾರು ಸಮೀಕ್ಷೆ ವರದಿ ಬಿಡುಗಡೆ: ಒಬಿಸಿ ಸಮುದಾಯದ ಸಂಖ್ಯಾ ಬಲ 63%

Panaji: ಮಧ್ಯಾಹ್ನದ ಊಟದಲ್ಲಿ ವಿಷಕಾರಿ ಅಂಶ ಪತ್ತೆ; ಕೆಲ ಮಹತ್ವದ ನಿರ್ಧಾರ ಕೈಗೊಂಡ ಸಿ.ಎಂ.

Midday Meals: ಅಕ್ಷಯ ಪಾತ್ರೆ ಫೌಂಡೇಶನ್ ಮೂಲಕ ಶಾಲೆಗಳಿಗೆ ಮಧ್ಯಾಹ್ನದ ಊಟ: ಗೋವಾ ಸಿಎಂ
MUST WATCH
ಹೊಸ ಸೇರ್ಪಡೆ

Sandalwood; ಅಮರಾವತಿ ಪೊಲೀಸ್ ಸ್ಟೇಷನ್ನಲ್ಲಿ ಧರ್ಮ!

Goa ಭಾರೀ ಮಳೆ; ಕಾರುಗಳ ಮೇಲೆ ಬಿದ್ದ ಬೃಹತ್ ಮರ; ತಪ್ಪಿದ ಭಾರೀ ಅನಾಹುತ

Mysore; ಕಾವೇರಿ ಜಲವಿವಾದಕ್ಕೆ ಮೇಕೆದಾಟು ಯೋಜನೆಯೊಂದೇ ಪರಿಹಾರ: ವಿ ಶ್ರೀನಿವಾಸಪ್ರಸಾದ್

Maharashtra: 1.5 ಲಕ್ಷ ಮೌಲ್ಯದ ಮಂಗಳಸೂತ್ರವನ್ನು ನುಂಗಿದ ಎಮ್ಮೆ; ಮುಂದೆ ಆದದ್ದು..

FAB FOUR: ಏಕದಿನ ವಿಶ್ವಕಪ್ ನಲ್ಲಿ ಯಾರ ದಾಖಲೆಗಳು ಉತ್ತಮ? ಇಲ್ಲಿದೆ ಮಾಹಿತಿ