ವಲಸೆ ಕಾರ್ಮಿಕನಿಗೆ 75 ಲಕ್ಷ ಲಾಟರಿ!


Team Udayavani, Mar 18, 2023, 7:50 AM IST

ವಲಸೆ ಕಾರ್ಮಿಕನಿಗೆ 75 ಲಕ್ಷ ಲಾಟರಿ!

ತಿರುವನಂತಪುರ: ಕೇರಳದಲ್ಲಿರುವ ವಲಸೆ ಕಾರ್ಮಿಕರೊಬ್ಬರಿಗೆ 75 ಲಕ್ಷ ರೂ.ಗಳ ಲಾಟರಿ ಹೊಡೆದಿದ್ದು, ರಕ್ಷಣೆ ಕೋರಿ ಪೊಲೀಸರ ಮೊರೆಹೋಗಿರುವ ಘಟನೆ ವರದಿಯಾಗಿದೆ.

ಪಶ್ಚಿಮ ಬಂಗಾಳ ಮೂಲದ ವ್ಯಕ್ತಿಯಾದ ಎಸ್‌.ಕೆ. ಬಾದೇಶ್‌ಗೆ ಕೇರಳ ಸರ್ಕಾರದ ಸ್ತ್ರೀಶಕ್ತಿ ಲಾಟರಿ ಟಿಕೆಟ್‌ನಲ್ಲಿ ಅದೃಷ್ಟ ಖುಲಾಯಿಸಿದೆ.

ವಿಚಾರ ತಿಳಿಯುತ್ತಿದ್ದಂತೆ ಟಿಕೆಟ್‌ ಅಥವಾ ಹಣವನ್ನು ಯಾರಾದರೂ ಲಪಟಾಯಿಸಬಹುದೆಂದು ಹೆದರಿ, ಬಾದೇಶ್‌ ನೇರವಾಗಿ ಪೊಲೀಸ್‌ ಠಾಣೆಗೆ ತೆರಳಿದ್ದಾನೆ. ತಮಗೆ ರಕ್ಷಣೆ ನೀಡುವಂತೆ ಕೋರಿದ್ದಾರೆ.

ಲಾಟರಿ ಮೊತ್ತ ಪಡೆಯುವ ಪ್ರಕ್ರಿಯೆ ಕುರಿತು ವಿವರಿಸಿದ ಪೊಲೀಸರು, ರಕ್ಷಣೆಯ ಭರವಸೆಯನ್ನೂ ನೀಡಿದ್ದಾರೆ.

ಬಡವನ ಜೀವನದಲ್ಲಿ ಕೇರಳ ಸರ್ಕಾರ ತಂದ ಅದೃಷ್ಟಕ್ಕೆ ಬಾದೇಶ್‌ ಧನ್ಯವಾದ ಅರ್ಪಿಸಿದ್ದು, ಹಣ ಬರುತ್ತಿದ್ದಂತೆ ತಮ್ಮ ಸ್ವಂತ ಊರಿಗೆ ತೆರಳಿ ಹೊಸ ಬದುಕು ನಡೆಸುವುದಾಗಿ ಹೇಳಿದ್ದಾರೆ.

ಟಾಪ್ ನ್ಯೂಸ್

Goa ಭಾರೀ ಮಳೆ; ಕಾರುಗಳ ಮೇಲೆ ಬಿದ್ದ ಬೃಹತ್ ಮರ; ತಪ್ಪಿದ ಭಾರೀ ಅನಾಹುತ

Goa ಭಾರೀ ಮಳೆ; ಕಾರುಗಳ ಮೇಲೆ ಬಿದ್ದ ಬೃಹತ್ ಮರ; ತಪ್ಪಿದ ಭಾರೀ ಅನಾಹುತ

mp srinivas prasad

Mysore; ಕಾವೇರಿ ಜಲವಿವಾದಕ್ಕೆ ಮೇಕೆದಾಟು ಯೋಜನೆಯೊಂದೇ ಪರಿಹಾರ: ವಿ ಶ್ರೀನಿವಾಸಪ್ರಸಾದ್

Maharashtra: 1.5 ಲಕ್ಷ ಮೌಲ್ಯದ ಮಂಗಳಸೂತ್ರವನ್ನು ನುಂಗಿದ ಎಮ್ಮೆ; ಮುಂದೆ ಆದದ್ದು..

Maharashtra: 1.5 ಲಕ್ಷ ಮೌಲ್ಯದ ಮಂಗಳಸೂತ್ರವನ್ನು ನುಂಗಿದ ಎಮ್ಮೆ; ಮುಂದೆ ಆದದ್ದು..

FAB FOUR: ಏಕದಿನ ವಿಶ್ವಕಪ್ ನಲ್ಲಿ ಯಾರ ದಾಖಲೆಗಳು ಉತ್ತಮ? ಇಲ್ಲಿದೆ ಮಾಹಿತಿ

FAB FOUR: ಏಕದಿನ ವಿಶ್ವಕಪ್ ನಲ್ಲಿ ಯಾರ ದಾಖಲೆಗಳು ಉತ್ತಮ? ಇಲ್ಲಿದೆ ಮಾಹಿತಿ

Caste Survey: ಬಿಹಾರದ ಜಾತಿವಾರು ಸಮೀಕ್ಷೆ ವರದಿ ಬಿಡುಗಡೆ: ಒಬಿಸಿ ಸಮುದಾಯದ ಸಂಖ್ಯಾ ಬಲ 63%

Caste Census: ಬಿಹಾರದ ಜಾತಿವಾರು ಸಮೀಕ್ಷೆ ವರದಿ ಬಿಡುಗಡೆ: ಒಬಿಸಿ ಸಮುದಾಯದ ಸಂಖ್ಯಾ ಬಲ 63%

Congress MLA BR Patil spoke against government’s new liquor shop scheme

Kalaburagi; ಸರ್ಕಾರದ ಹೊಸ ಮದ್ಯದಂಗಡಿ ಯೋಜನೆ ವಿರುದ್ದ ಆಡಳಿತ ಪಕ್ಷ ಶಾಸಕರ ಗುಡುಗು

Lalita Srinivasan: ನೃತ್ಯ ಕೇವಲ ಕಲೆಯಲ್ಲ, ಅದು ಆಧ್ಯಾತ್ಮಿಕ ಅನುಭೂತಿ

Lalita Srinivasan: ನೃತ್ಯ ಕೇವಲ ಕಲೆಯಲ್ಲ, ಅದು ಆಧ್ಯಾತ್ಮಿಕ ಅನುಭೂತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Goa ಭಾರೀ ಮಳೆ; ಕಾರುಗಳ ಮೇಲೆ ಬಿದ್ದ ಬೃಹತ್ ಮರ; ತಪ್ಪಿದ ಭಾರೀ ಅನಾಹುತ

Goa ಭಾರೀ ಮಳೆ; ಕಾರುಗಳ ಮೇಲೆ ಬಿದ್ದ ಬೃಹತ್ ಮರ; ತಪ್ಪಿದ ಭಾರೀ ಅನಾಹುತ

Maharashtra: 1.5 ಲಕ್ಷ ಮೌಲ್ಯದ ಮಂಗಳಸೂತ್ರವನ್ನು ನುಂಗಿದ ಎಮ್ಮೆ; ಮುಂದೆ ಆದದ್ದು..

Maharashtra: 1.5 ಲಕ್ಷ ಮೌಲ್ಯದ ಮಂಗಳಸೂತ್ರವನ್ನು ನುಂಗಿದ ಎಮ್ಮೆ; ಮುಂದೆ ಆದದ್ದು..

Caste Survey: ಬಿಹಾರದ ಜಾತಿವಾರು ಸಮೀಕ್ಷೆ ವರದಿ ಬಿಡುಗಡೆ: ಒಬಿಸಿ ಸಮುದಾಯದ ಸಂಖ್ಯಾ ಬಲ 63%

Caste Census: ಬಿಹಾರದ ಜಾತಿವಾರು ಸಮೀಕ್ಷೆ ವರದಿ ಬಿಡುಗಡೆ: ಒಬಿಸಿ ಸಮುದಾಯದ ಸಂಖ್ಯಾ ಬಲ 63%

19-panaji

Panaji: ಮಧ್ಯಾಹ್ನದ ಊಟದಲ್ಲಿ ವಿಷಕಾರಿ ಅಂಶ ಪತ್ತೆ; ಕೆಲ ಮಹತ್ವದ ನಿರ್ಧಾರ ಕೈಗೊಂಡ ಸಿ.ಎಂ.

Midday Meals: ಅಕ್ಷಯ ಪಾತ್ರೆ ಫೌಂಡೇಶನ್ ಮೂಲಕ ಶಾಲೆಗಳಿಗೆ ಮಧ್ಯಾಹ್ನದ ಊಟ: ಗೋವಾ ಸಿಎಂ

Midday Meals: ಅಕ್ಷಯ ಪಾತ್ರೆ ಫೌಂಡೇಶನ್ ಮೂಲಕ ಶಾಲೆಗಳಿಗೆ ಮಧ್ಯಾಹ್ನದ ಊಟ: ಗೋವಾ ಸಿಎಂ

MUST WATCH

udayavani youtube

ಉಡುಪಿಯ ಕೃಷ್ಣಮಠದ ರಾಜಾಂಗಣದಲ್ಲೊಂದು ಹೋಟೆಲ್ ಬಿಸಿ ಬಿಸಿ ಇಡ್ಲಿ ಚಟ್ನಿಗೆ ಬಾರಿ ಫೇಮಸ್

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

ಹೊಸ ಸೇರ್ಪಡೆ

ಅಮರಾವತಿ ಪೊಲೀಸ್‌ ಸ್ಟೇಷನ್‌ನಲ್ಲಿ ಧರ್ಮ!

Sandalwood; ಅಮರಾವತಿ ಪೊಲೀಸ್‌ ಸ್ಟೇಷನ್‌ನಲ್ಲಿ ಧರ್ಮ!

Goa ಭಾರೀ ಮಳೆ; ಕಾರುಗಳ ಮೇಲೆ ಬಿದ್ದ ಬೃಹತ್ ಮರ; ತಪ್ಪಿದ ಭಾರೀ ಅನಾಹುತ

Goa ಭಾರೀ ಮಳೆ; ಕಾರುಗಳ ಮೇಲೆ ಬಿದ್ದ ಬೃಹತ್ ಮರ; ತಪ್ಪಿದ ಭಾರೀ ಅನಾಹುತ

mp srinivas prasad

Mysore; ಕಾವೇರಿ ಜಲವಿವಾದಕ್ಕೆ ಮೇಕೆದಾಟು ಯೋಜನೆಯೊಂದೇ ಪರಿಹಾರ: ವಿ ಶ್ರೀನಿವಾಸಪ್ರಸಾದ್

Maharashtra: 1.5 ಲಕ್ಷ ಮೌಲ್ಯದ ಮಂಗಳಸೂತ್ರವನ್ನು ನುಂಗಿದ ಎಮ್ಮೆ; ಮುಂದೆ ಆದದ್ದು..

Maharashtra: 1.5 ಲಕ್ಷ ಮೌಲ್ಯದ ಮಂಗಳಸೂತ್ರವನ್ನು ನುಂಗಿದ ಎಮ್ಮೆ; ಮುಂದೆ ಆದದ್ದು..

FAB FOUR: ಏಕದಿನ ವಿಶ್ವಕಪ್ ನಲ್ಲಿ ಯಾರ ದಾಖಲೆಗಳು ಉತ್ತಮ? ಇಲ್ಲಿದೆ ಮಾಹಿತಿ

FAB FOUR: ಏಕದಿನ ವಿಶ್ವಕಪ್ ನಲ್ಲಿ ಯಾರ ದಾಖಲೆಗಳು ಉತ್ತಮ? ಇಲ್ಲಿದೆ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.