ಜಮ್ಮು ಕಾಶ್ಮೀರ: ಪೊಲೀಸರ 4 ಬಂದೂಕು ಕಸಿದು ಉಗ್ರರು ಪರಾರಿ
Team Udayavani, Apr 26, 2018, 12:03 PM IST
ಶ್ರೀನಗರ : ಜಮ್ಮು ಕಾಶ್ಮೀರದ ಬಡಗಾಂವ್ ಜಿಲ್ಲೆಯಲ್ಲಿ ದೇವಾಲಯವೊಂದರಲ್ಲಿ ಕಾವಲಿದ್ದ ಪೊಲೀಸರಿಂದ ಉಗ್ರರು ನಾಲ್ಕು ಸರ್ವಿಸ್ ರೈಫಲ್ ಕಿತ್ತುಕೊಂಡು ಪರಾರಿಯಾದ ಘಟನೆ ವರದಿಯಾಗಿದೆ.
ಬಡಗಾಂವ್ ಜಿಲ್ಲೆಯ ಗೋರಿಪೋರ ಎಂಬಲ್ಲಿ ದೇವಸ್ಥಾನವೊಂದರ ಭದ್ರತೆಗಾಗಿ ರೂಪಿಸಲಾಗಿದ್ದ ಪೊಲೀಸ್ ಪೋಸ್ಟ್ ಒಂದರ ಮೇಲೆ ನಿನ್ನೆ ಮಂಗಳವಾರ ರಾತ್ರಿ ಉಗ್ರರು ದಾಳಿ ನಡೆಸಿ ಅಲ್ಲಿದ್ದ ಪೊಲೀಸರಿಂದ ನಾಲ್ಕು ಸರ್ವಿಸ್ ರೈಫಲ್ಗಳನ್ನು ಕಿತ್ತುಕೊಂಡು ಪರಾರಿಯಾದರು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಭದ್ರತಾ ಪಡೆಗಳು ಇಡಿಯ ಪ್ರದೇಶವನ್ನು ಸುತ್ತುವರಿದಿದ್ದಾರೆ. ಪರಾರಿಯಾಗಿರುವ ಉಗ್ರರಿಗಾಗಿ ಶೋಧ ಕಾರ್ಯ ನಡೆಸಿದ್ದಾರೆ. ಈ ನಡುವೆ ಘಟನೆಯ ಬಗ್ಗೆ ಆಂತರಿಕ ತನಿಖೆಯನ್ನೂ ಆದೇಶಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?