ತ್ರಾಲ್ : ಎನ್ಸಿ ನಾಯಕನ ನಿವಾಸದ ಮೇಲೆ ಉಗ್ರರಿಂದ ಗ್ರೆನೇಡ್ ಎಸೆತ
Team Udayavani, Apr 16, 2019, 3:47 PM IST
ಶ್ರೀನಗರ : ದಕ್ಷಿಣ ಪುಲ್ವಾಮಾ ಜಿಲ್ಲೆಯ ತ್ರಾಲ್ ಪಟ್ಟಣದಲ್ಲಿನ ನ್ಯಾಶನಲ್ ಕಾನ್ಫರೆನ್ಸ್ ನಾಯಕ ಮೊಹಮ್ಮದ್ ಅಶ್ರಫ್ ಭಟ್ ಅವರ ನಿವಾಸದ ಮೇಲೆ ಉಗ್ರರು ಇಂದು ಮಂಗಳವಾರ ಗ್ರೆನೇಡ್ ಎಸೆದಿರುವ ಘಟನೆ ವರದಿಯಾಗಿದೆ.
ಆದರೆ ಗ್ರೆನೇಡ್ ಸ್ಫೋಟದಲ್ಲಿ ಯಾವುದೇ ಹಾನಿ ಉಂಟಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಉಗ್ರರು ಎಸೆದ ಗ್ರೆನೇಡ್ ಗುರಿ ತಲುಪದೆ ಭಟ್ ಅವರ ನಿವಾಸದ ಸ್ವಲ್ಪ ದೂರದಲ್ಲಿ ಬಿತ್ತು ಎಂದವರು ಹೇಳಿದರು.
ಭದ್ರತಾ ಪಡೆಗಳು ಗ್ರೆನೇಡ್ ಎಸೆದ ಉಗ್ರರಿಗಾಗಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು