ಕಾಶ್ಮೀರದ 7 ಜಿಲ್ಲೆಗಳಲ್ಲಿ ಹಿಮಪಾತ ಭೀತಿ
Team Udayavani, Jan 18, 2018, 5:41 PM IST
ನವದೆಹಲಿ: ಇತ್ತೀಚೆಗಷ್ಟೇ, ಕುಪ್ವಾರಾ ಜಿಲ್ಲೆಯಲ್ಲಿ ಸಂಭವಿಸಿದ್ದ ಹಿಮಪಾತದಲ್ಲಿ ಆರು ಪ್ರವಾಸಿಗರು ಸಾವನ್ನಪ್ಪಿದ್ದ ಘಟನೆ ಮಾಸುವ ಮುನ್ನವೇ ಕಣಿವೆ ರಾಜ್ಯಕ್ಕೆ ಮತ್ತೂಂದು ಹಿಮಪಾತ ಭೀತಿ ಆವರಿಸಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಸರ್ಕಾರಿ ಅಧಿಕಾರಿಯೊಬ್ಬರು, “ಅನಂತನಾಗ್, ಕುಲ್ಗಾಮ್, ಬುದ್ಗಾಮ್, ಬಾರಾಮುಲ್ಲಾ, ಕುಪ್ವಾರಾ, ಬಂಡಿಪೋರಾ ಹಾಗೂ ಗಂದೇರ್ಬಾಲ್ ಜಿಲ್ಲೆಗಳಲ್ಲಿ ಹಿಮಾಪಾತದ ಭೀತಿ ಆವರಿಸಿದೆ. ಹಾಗಾಗಿ, ಬುಧವಾರ ಸಂಜೆ 5 ಗಂಟೆಯಿಂದ ಗುರುವಾರ ಸಂಜೆ 5 ಗಂಟೆವರೆಗೆ ಈ ಜಿಲ್ಲೆಗಳಲ್ಲಿ ಎಚ್ಚರಿಕೆ ಯಿಂದರಲು ಸೂಚಿಸಲಾಗಿದೆ” ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ
Shobha, Bharathi Shetty ಹೊರತು ಬಿಎಸ್ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
High Court ಎಚ್ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್ಗೆ ಹೈಕೋರ್ಟ್ ತಡೆ
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು