ಹೊಗೆ ಶೂನ್ಯತೆಗಾಗಿ ಶ್ರಮಿಸೋಣ: ಜಿ-7 ರಾಷ್ಟ್ರಗಳ ಸಭೆಯಲ್ಲಿ ಸಚಿವ ಭೂಪೇಂದ್ರ ಯಾದವ್
Team Udayavani, Apr 16, 2023, 7:40 AM IST
ನವದೆಹಲಿ: ಜಾಗತಿಕ ಹವಾಮಾನ ಬದಲಾವಣೆ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಹೊರಸೂಸುವಿಕೆ ಕಡಿತಗೊಳಿಸುವ ಪ್ರಯತ್ನಗಳನ್ನು ಹೆಚ್ಚಿಸುವಂತೆ ಮುಂದುವರಿದ ರಾಷ್ಟ್ರಗಳಿಗೆ ಭಾರತ ಸಲಹೆ ನೀಡಿದೆ.
ಹವಾಮಾನ, ಇಂಧನ, ಪರಿಸರ ಕಾಳಜಿ ಕುರಿತು ಜಪಾನ್ನಲ್ಲಿ ನಡೆಯುತ್ತಿರುವ ಜಿ-7 ರಾಷ್ಟ್ರಗಳ ಸಭೆಯಲ್ಲಿ ಕೇಂದ್ರ ಪರಿಸರ ಸಚಿವ ಭೂಪೇಂದ್ರ ಯಾದವ್ ಭಾಗಿಯಾಗಿದ್ದರು.
ಈ ವೇಳೆ ಮಾತನಾಡಿರುವ ಅವರು,”2025ರ ವೇಳೆಗೆ ಜಾಗತಿಕವಾಗಿ ಶೂನ್ಯ ಹೊಗೆ ಹೊರಸೂಸುವಿಕೆಯನ್ನು ಸಾಧಿಸಲು ಎಲ್ಲ ರಾಷ್ಟ್ರಗಳು ಮತ್ತಷ್ಟು ಪ್ರಯತ್ನ ಹೆಚ್ಚಿಸುವ ಅಗತ್ಯವಿದೆ. ಆದರೆ, ಈಗಾಗಲೇ ಅಭಿವೃದ್ಧಿ ಹೊಂದಿರುವ ರಾಷ್ಟ್ರಗಳು ಈ ನಿಟ್ಟಿನಲ್ಲಿ ಹೆಚ್ಚಿನ ಪ್ರಯತ್ನ ವಹಿಸಿದರೆ, ಭಾರತದಂಥ ಮುಂದುವರಿಯುತ್ತಿರುವ ರಾಷ್ಟ್ರಗಳು ತಮ್ಮ ಜನರಿಗೆ ಬೇಕಿರುವ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಅವಕಾಶವಾಗುತ್ತದೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!