ಬಾಲಕಿ ನೆರವಿಗೆ ಬಂದ ಸಚಿವೆ ನಿರ್ಮಲಾ ಸೀತಾರಾಮನ್
Team Udayavani, Jun 6, 2022, 9:55 PM IST
ನವದಹೆಲಿ: ಕೊರೊನಾದಿಂದ ತನ್ನ ಹೆತ್ತವರನ್ನು ಕಳೆದುಕೊಂಡ ಭೋಪಾಲ್ನ ವನಿತಾ ಪಾಠಕ್ ಎಂಬ ಬಾಲಕಿಯೊಬ್ಬಳಿಗೆ ಆಕೆಯ ತಂದೆ ಮಾಡಿದ್ದ 29 ಲಕ್ಷ ರೂ. ಸಾಲವನ್ನು ಹಿಂದಿರುಗಿಸುವಂತೆ ಪದೇ ಪದೇ ಬ್ಯಾಂಕಿನಿಂದ ನೋಟಿಸ್ ಜಾರಿಯಾಗುತ್ತಿದ್ದು, ವಿಷಯ ತಿಳಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಪ್ರಕರಣದಲ್ಲಿ ಮಧ್ಯಪ್ರವೇಶಿಸಿದ್ದಾರೆ.
ಬಾಲಕಿಗೆ ತಲುಪಿರುವ ನೋಟಿಸ್ನ ಪ್ರತಿಯನ್ನು ಟ್ವಿಟರ್ನಲ್ಲಿ ಹಂಚಿಕೊಂಡಿದ್ದು, ಅದನ್ನು ಕೇಂದ್ರ ಹಣಕಾಸು ಇಲಾಖೆಗೂ ಟ್ಯಾಗ್ ಮಾಡಿ, ಈ ಪ್ರಕರಣವನ್ನು ಕೂಲಂಕಶವಾಗಿ ಪರಿಶೀಲಿಸುವಂತೆ ತಿಳಿಸಿದ್ದಾರೆ.
ಅಪ್ಪ- ಅಮ್ಮನನ್ನು ಕಳೆದುಕೊಂಡ ಬೆನ್ನಿಗೇ 10ನೇ ತರಗತಿ ಪರೀಕ್ಷೆ ಬರೆದಿದ್ದ ವನಿತಾ, ಶೇ. 99.80ರಷ್ಟು ಅಂಕ ಗಳಿಸಿ ಪ್ರಥಮ ಸ್ಥಾನ ಪಡೆದಿದ್ದಳು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!
MUST WATCH
ಹೊಸ ಸೇರ್ಪಡೆ
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
BJP ಅಧಿಕಾರದ ರಾಜ್ಯಗಳಲ್ಲಿ ಎಸ್ಸಿಪಿ, ಟಿಎಸ್ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ