ಒಡಿಶಾದ ಕಂದಮಾಲ್ ಜಿಲ್ಲೆಯಲ್ಲಿ ಲಘು ಭೂಕಂಪ
Team Udayavani, Oct 11, 2017, 4:40 PM IST
ಭುವನೇಶ್ವರ : ಒಡಿಶಾದ ಕಂದಮಾಲ್ ಜಿಲ್ಲೆಯ ದರಿಂಗಾಬಾದಿ ಎಂಬಲ್ಲಿ ಇಂದು ಲಘು ಭೂಕಂಪ ಸಂಭವಿಸಿರುವುದಾಗಿ ವರದಿಯಾಗಿದೆ.
ಆದರೆ ಭೂಕಂಪದಿಂದ ಯಾವುದೇ ಜೀವ ಹಾನಿ, ನಾಶ ನಷ್ಟ ಉಂಟಾದ ವರದಿಗಳು ಬಂದಿಲ್ಲ ಎಂದು ಬಿಡಿಓ ತ್ರಿಲೋಚನ ಪಾತ್ರಾ ತಿಳಿಸಿದ್ದಾರೆ.
ಇಂದು ಬೆಳಗ್ಗೆ 11.33ರ ಹೊತ್ತಿಗೆ 3.2 ತೀವ್ರತೆಯ ಲಘು ಭೂಕಂಪ ಕಂದಮಾಲ್ ಜಿಲ್ಲೆಯಲ್ಲಿ ಸಂಭವಿಸಿರುವುದನ್ನು ಭುವನೇಶ್ವರದ ಹವಾಮಾನ ಇಲಾಖೆ ದೃಢಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು