Kerala: ಮದರಸಾದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಅಪ್ರಾಪ್ತೆ: ಕಿರುಕುಳದ ಆರೋಪ
Team Udayavani, May 16, 2023, 10:19 AM IST
ತಿರುವನಂತಪುರಂ: ಮದರಸಾದಲ್ಲಿ ಅಪ್ರಾಪ್ತ ಯುವತಿಯೊಬ್ಬಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಸಾವಿನ ಸುತ್ತ ಹಲವು ಅನುಮಾನಗಳು ವ್ಯಕ್ತವಾಗಿವೆ.
ಮೃತರನ್ನು ಬೀಮಾಪಲ್ಲಿ ಮೂಲದ ಅಸ್ಮಿಯಾ ಮೋಲ್ (17) ಎಂದು ಗುರುತಿಸಲಾಗಿದೆ.
ತನ್ನ ಅಧ್ಯಯನವನ್ನು ಮುಂದುವರಿಸಲು ವಸತಿ ಮದರಸಾರಲ್ಲಿ ವಾಸವಾಗಿದ್ದ ಅಸ್ಮಿಯಾ ಮೋಲ್ ಇತ್ತೀಚೆಗೆ ಹಬ್ಬಕ್ಕೆ ಮನೆಗೆ ಭೇಟಿ ನೀಡಿದಾಗ ಮನೆಯವರ ಬಳಿ ಮದರಸಾದಲ್ಲಿನ ಕಿರುಕುಳದ ಬಗ್ಗೆ ಹೇಳಿದ್ದಳು.
ಇತ್ತೀಚೆಗೆ ಮಧ್ಯರಾತ್ರಿ ಯುವತಿ ತನ್ ತಾಯಿಗೆ ಕರೆ ಮಾಡಿ ಕೂಡಲೇ ಮದರಸಾಕ್ಕೆ ಬನ್ನಿಯೆಂದು ಹೇಳಿದ್ದಾಳೆ. ಮನೆಯವರು ಭೀತಿಯಿಂದ ಮದರಸಾಕ್ಕೆ ತೆರಳಿದ್ದಾರೆ. ಆದರೆ ಮದರಾಸದ ಅಧಿಕಾರಿಗಳು ಅವರನ್ನು ಒಳಗೆ ಹೋಗಲು ಬಿಟ್ಟಿಲ್ಲ. ಕೆಲ ಸಮಯದ ಬಳಿಕ ನಿಮ್ಮ ಮಗಳು ಬಾತ್ ರೂಮ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮನೆಯವರಿಗೆ ಮದರಾಸದ ಅಧಿಕಾರಿಗಳು ಹೇಳಿದ್ದಾರೆ.
ಈ ಬಗ್ಗೆ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ತಮ್ಮ ಮಗಳಿಗೆ ಮದರಾಸದ ಅಧಿಕಾರಿಗಳು ಕಿರುಕುಳ ನೀಡಿದ್ದಾರೆ ಎಂದು ಯುವತಿಯ ಮನೆಯವರು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್