ಶರಿಯತ್ ಮಾದರಿ ಹಿಂದೂ ಕೋರ್ಟ್
Team Udayavani, Aug 16, 2018, 6:00 AM IST
ಮೀರತ್: ಮುಸ್ಲಿಂ ಸಮುದಾಯದಲ್ಲಿ ವ್ಯಾಜ್ಯಗಳ ತೀರ್ಮಾನಕ್ಕಾಗಿ ಚಾಲ್ತಿಯಲ್ಲಿರುವ ಶರಿಯತ್ ನ್ಯಾಯಾಲಯದ ಮಾದರಿಯಲ್ಲೇ ಹಿಂದೂಗಳ ವ್ಯಾಜ್ಯಗಳನ್ನು ಇತ್ಯರ್ಥಗೊಳಿಸುವ ಉದ್ದೇಶದಿಂದ ಹಿಂದೂ ನ್ಯಾಯಾಲಯ’ವನ್ನು ಅಖೀಲ ಭಾರತೀಯ ಹಿಂದೂ ಮಹಾ ಸಭಾ ಸಂಘಟನೆ ಬುಧವಾರ ಸ್ಥಾಪಿಸಿದೆ. ಉತ್ತರ ಪ್ರದೇಶದ ಮೀರತ್ನಲ್ಲಿ ಆರಂಭವಾಗಿದೆ. ಮೊದಲ ಮುಖ್ಯ ನ್ಯಾಯಾಧೀಶರಾಗಿ ಹಿಂದೂ ಮಹಾಸಭಾದ ರಾಷ್ಟ್ರೀಯ ಕಾರ್ಯದರ್ಶಿಯಾಗಿರುವ ಪೂಜಾ ಶಕುನ್ ಪಾಂಡೆ ಅವರನ್ನು ನೇಮಿಸಲಾಗಿದೆ. ಮುಸ್ಲಿಮರಿಗೆ ಪ್ರತ್ಯೇಕವಾಗಿ ಶರಿಯತ್ ನ್ಯಾಯಾಲಯಕ್ಕೆ ಅವಕಾಶ ಕಲ್ಪಿಸಿಕೊಟ್ಟಿರುವುದಕ್ಕೆ ಪ್ರತಿಭಟಿಸಿ ಹಿಂದೂಗಳಿಗಾಗಿ ನ್ಯಾಯಾಲಯವನ್ನು ಸ್ಥಾಪಿಸಿದ್ದೇವೆಂದು ಮಹಾಸಭೆಯ ರಾಷ್ಟ್ರೀಯ ಉಪಾಧ್ಯಕ್ಷ ಅಶೋಕ್ ಶರ್ಮಾ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು
MUST WATCH
ಹೊಸ ಸೇರ್ಪಡೆ
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Pavagada: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಸಾವು
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
T20 World Cup; ರೋಹಿತ್, ವಿರಾಟ್ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?
The Very Best Payment Techniques for Online Casinos