ಅಲಹಾಬಾದ್ ವಿವಿ ಹಾಸ್ಟೆಲ್ ಕೋಣೆಗಳಿಗೆ ದುಷ್ಕರ್ಮಿಗಳಿಂದ ಬೆಂಕಿ
Team Udayavani, Oct 6, 2018, 4:51 PM IST
ಅಲಹಾಬಾದ್ : ಅಲಹಾಬಾದ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘಟನೆಯ ಚುನಾವಣಾ ಫಲಿತಾಂಶ ನಿನ್ನೆ ಪ್ರಕಟವಾದ ಬೆನ್ನಿಗೇ ನಡು ರಾತ್ರಿಯ ವೇಳೆಗೆ ಚುನಾವಣೆಯಲ್ಲಿ ಗೆದ್ದ ವಿದ್ಯಾರ್ಥಿಗಳ ಕೋಣೆಗಳ ಸಹಿತ ಹಾಸ್ಟೆಲ್ ನ ಹಲವು ಕೋಣೆಗಳಿಗೆ ಅಪರಿಚಿತ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಆಘಾತಕಾರಿ ಘಟನೆ ವರದಿಯಾಗಿದೆ.
ಚುನಾವಣೆಯಲ್ಲಿ ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷರಾಗಿ ಗೆದ್ದ ಸಮಾಜವಾದಿ ಪಕ್ಷದ ಉದಯ್ ಪ್ರಕಾಶ್ ಯಾದವ್, ಇನ್ನೋರ್ವ ಅಭ್ಯರ್ಥಿ ಅವಿನಾಶ್ ಯಾದವ್ ಸೇರಿದಂತೆ ಹಲವರ ಕೋಣೆಗಳಿಗೆ ಅಪರಿಚಿತ ದುಷ್ಕರ್ಮಿಗಳು ಬೆಂಕಿ ಹಚ್ಚಿದರು.
ಹಾಸ್ಟೆಲ್ ರೂಮುಗಳಿಗೆ ಬೆಂಕಿ ಹಚ್ಚಿದ ಬಳಿಕ ದುಷ್ಕರ್ಮಿಗಳು ಬಾಂಬುಗಳನ್ನು ಕೂಡ ಎಸೆದರು.
ಕರ್ನಲ್ ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯೊಳಗೆ ಈ ಘಟನೆ ನಡೆದಿದೆ. ಸುದ್ದಿ ತಿಳಿದಾಕ್ಷಣ ಹಲವು ಅಗ್ನಿ ಶಾಮಕಗಳನ್ನು ಸ್ಥಳಕ್ಕೆ ರವಾನಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ