ಕೋಬ್ರಾ ಕಮಾಂಡೋ ಬಿಡುಗಡೆಗೆ ಷರತ್ತು ವಿಧಿಸಿ ಪತ್ರ ಬರೆದ ನಕ್ಸಲ್ ಸಂಘಟನೆ!

ಬಿಜಾಪುರ್ ಸುಕ್ಮಾ ಗಡಿಭಾಗದಲ್ಲಿ ನಕ್ಸಲೀಯರ ಹೊಂಚು ದಾಳಿಯಲ್ಲಿ 22 ಮಂದಿ ಯೋಧರು ಹುತಾತ್ಮರಾಗಿದ್ದರು.

Team Udayavani, Apr 7, 2021, 12:50 PM IST

ಕೋಬ್ರಾ ಕಮಾಂಡೋ ಬಿಡುಗಡೆಗೆ ಷರತ್ತು ವಿಧಿಸಿ ಪತ್ರ ಬರೆದ ನಕ್ಸಲ್ ಸಂಘಟನೆ!

ನವದೆಹಲಿ:ಇತ್ತೀಚೆಗೆ ಛತ್ತೀಸ್ ಗಢದ ಬಿಜಾಪುರ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಜತೆ ನಡೆದ ಗುಂಡಿನ ಕಾಳಗದ ಸಂದರ್ಭದಲ್ಲಿ ನಕ್ಸಲೀಯರಿಂದ ಅಪಹರಿಸಲ್ಪಟ್ಟ ಕೋಬ್ರಾ ಕಮಾಂಡೋ ಯೋಧನ ಬಿಡುಗಡೆಗೆ ಮಧ್ಯವರ್ತಿಗಳನ್ನು ಕಳುಹಿಸಿ ಎಂದು ನಕ್ಸಲರು ಷರತ್ತಿನ ಪತ್ರ ಬಿಡುಗಡೆ ಮಾಡಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:ಉಡುಪಿ: ಕರ್ತವ್ಯಕ್ಕೆ ಹಾಜರಾಗದ ಕೆಎಸ್ಆರ್ ಟಿಸಿ ನೌಕರರು

ನಕ್ಸಲ್ ಸಂಘಟನೆ ಬರೆದಿದೆ ಎನ್ನಲಾದ ಪತ್ರದಲ್ಲಿ, ಅಪಹರಿಸಲ್ಪಟ್ಟ ಸಿಆರ್ ಪಿಎಫ್ ಕಮಾಂಡೋ ಬಿಡುಗಡೆಗೆ ಮಧ್ಯವರ್ತಿಯನ್ನು ಕಳುಹಿಸುವಂತೆ ತಿಳಿಸಿರುವುದಾಗಿ ವರದಿ ತಿಳಿಸಿದೆ.

ಸಿಪಿಐ(ಮಾವೋವಾದಿ) ಸಂಘಟನೆಯ ದಂಡಕಾರಣ್ಯ ವಿಶೇಷ ವಲಯ ಸಮಿತಿ(ಡಿಎಸ್ ಝಡ್ ಸಿ) ಬರೆದಿರುವ ಎರಡು ಪುಟಗಳ ಪತ್ರದಲ್ಲಿ, ಅಪಹರಿಸಲ್ಪಟ್ಟ ಕೋಬ್ರಾ ಕಮಾಂಡೋ ನಮ್ಮ ವಶದಲ್ಲಿ ಸುರಕ್ಷಿತವಾಗಿದ್ದಾರೆ. ಮಧ್ಯಸ್ಥಿಕೆ ಮಾತುಕತೆ ನಂತರ ಕಮಾಂಡೋ ಅವರನ್ನು ಪೊಲೀಸರ ವಶಕ್ಕೆ ಒಪ್ಪಿಸುವುದಾಗಿ ತಿಳಿಸಿದೆ.

ಇದನ್ನೂ ಓದಿ:ಕಲಬುರಗಿ ಬಸ್ ನಿಲ್ದಾಣದಲ್ಲಿ ಪ್ರಥಮ ಬಾರಿಗೆ ಖಾಸಗಿ ಬಸ್ ಗಳ ದರ್ಬಾರ್!

ಇತ್ತೀಚೆಗೆ ಬಿಜಾಪುರ್ ಸುಕ್ಮಾ ಗಡಿಭಾಗದಲ್ಲಿ ನಕ್ಸಲೀಯರ ಹೊಂಚು ದಾಳಿಯಲ್ಲಿ 22 ಮಂದಿ ಯೋಧರು ಹುತಾತ್ಮರಾಗಿದ್ದರು. ಸುಮಾರು 31 ಯೋಧರು ಗಾಯಗೊಂಡಿದ್ದರು. ಈ ಸಂದರ್ಭದಲ್ಲಿ 210ನೇ ಬೆಟಾಲಿಯನ್ ನ ಕೋಬ್ರಾ ಕಮಾಂಡೋ ರಾಕೇಶ್ವರ್ ಸಿಂಗ್ ನಾಪತ್ತೆಯಾಗಿದ್ದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.