ಡೇರಾ ಆಶ್ರಮದಲ್ಲಿದ್ದ ಅಪ್ರಾಪ್ತೆ ನಾಪತ್ತೆ?
Team Udayavani, Sep 3, 2017, 10:36 AM IST
ಚಂಡೀಗಢ: ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಕಾಲ ಜೈಲು ಪಾಲಾಗಿರುವ ಡೇರಾ ಸಚ್ಚಾ ಸೌಧದ ಮುಖ್ಯಸ್ಥ ಗುರ್ಮೀತ್ ರಾಂ ರಹೀಂ ಸಿಂಗ್ಗೆ ಮತ್ತೂಂದು ಸಂಕಷ್ಟ ಎದುರಾಗಿದೆ. ಸಿರ್ಸಾ ದಲ್ಲಿರುವ ಆತನ ಆಶ್ರಮದಲ್ಲಿ ಓದು ತ್ತಿದ್ದ ಬಾಲಕಿಯೊಬ್ಬಳು ನಾಪತ್ತೆಯಾಗಿದ್ದಾಳೆ. ಈ ಬಗ್ಗೆ ಆಕೆಯ ಕುಟುಂಬದವರು ಈಗ ಬಹಿರಂಗ ವಾಗಿಯೇ ಮಾತನಾಡಿದ್ದಾರೆ. 2008ರ ಬಳಿಕ ಬಾಲಕಿ ಕುಟುಂಬದ ಜತೆ ಸಂಪರ್ಕದಲ್ಲಿ ಇಲ್ಲ ಎಂದು ಸೋದರ ಸಂಬಂಧಿ ಹೇಳಿಕೊಂಡಿದ್ದಾರೆ.
ಸಂಘಟನೆಯ ನಿಯತಕಾಲಿಕ ಪ್ರಕಾರ ಆಕೆ ಯೋಗ ಅಧ್ಯಾಪಕಿಯಾಗಿದ್ದಾಳೆ ಎಂಬ ಮಾಹಿತಿ ಸಿಕ್ಕಿತ್ತು
ಎಂದು ಅವರು ತಿಳಿಸಿದ್ದಾರೆ. ಸಂಘಟನೆಯನ್ನು ಸಂಪರ್ಕಿಸಿದಾಗ ಗುರ್ಮೀತ್ಗೆ ಶಿಕ್ಷೆ ಘೋಷಣೆಯಾದ ದಿನವೇ ಆಕೆ ಆಶ್ರಮ ತೊರೆದಿದ್ದಾಳೆ ಎಂಬ ಮಾಹಿತಿ ಸಿಕ್ಕಿದೆ ಎಂದು ಕುಟುಂಬ ಸದಸ್ಯರು ದೂರಿದ್ದಾರೆ.
ಹಲವರು ಉತ್ಸುಕರು: ಡೇರಾ ಮುಖ್ಯಸ್ಥಗೆ ಜೈಲಾಗಿರುವ ಹಿನ್ನೆಲೆಯಲ್ಲಿ ಬಹುಕೋಟಿ ರೂ. ಮೌಲ್ಯದ ಆಸ್ತಿ ಮತ್ತು ಸಂಘಟನೆಯ ಒಡೆಯರಾಗಲು ಹಲವರು ಮುಂದಾಗಿದ್ದಾರೆ. ಗುರ್ಮೀತ್ ಪುತ್ರ ಜಸ್ಮಿàತ್ ಸಿಂಗ್ ಇನ್ಸಾನ್ನನ್ನು ಮುಖ್ಯಸ್ಥನೆಂದು ಘೋಷಣೆ ಮಾಡಲಾಗಿದ್ದರೂ ಅವರಿಗೆ ಇಬ್ಬರು ಪ್ರತಿಸ್ಪರ್ಧಿಗಳಿದ್ದಾರೆ. ಈ ಪೈಕಿ ಹನಿಪ್ರೀತ್ ಇನ್ಸಾನ್ ಮತ್ತು ಬ್ರಹ್ಮಚಾರಿ ವಿಪಾಸನಾ. ಆದರೆ ನಾಯಕತ್ವದ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳಲಾಗಿಲ್ಲ. ಈ ಬಗ್ಗೆ ಇರುವ ವದಂತಿಗಳನ್ನು ಯಾರೂ ನಂಬಬಾರದು ಎಂದು ಡೇರಾ ಸಂಘಟನೆ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ