1400ಕಿಮೀ ತಲುಪಲು ರೈಲ್ವೆ ವ್ಯಾಗನ್ ತೆಗೆದುಕೊಂಡ ವರ್ಷ ಎಷ್ಟು ಗೊತ್ತಾ


Team Udayavani, Jul 27, 2018, 5:21 PM IST

wagon.jpg

ನವದೆಹಲಿ: ಇದು ಕಟ್ಟುಕಥೆಯಲ್ಲ ಯಾಕೆಂದರೆ ಹೀಗೂ ಉಂಟೇ ಅಂತ ಹುಬ್ಬೇರಿಸುತ್ತೀರಿ. ಆಂಧ್ರಪ್ರದೇಶದ ವಿಶಾಖಪಟ್ಟಣಂನಿಂದ ಕಾಂಪೋಸ್ಟ್ ಅನ್ನು ತುಂಬಿಸಿ ಗೂಡ್ಸ್ ರೈಲಿನಲ್ಲಿ ಕಳುಹಿಸಿದ್ದ ವ್ಯಾಗನ್ 1,400 ಕಿಲೋ ಮೀಟರ್ ದೂರದ ಉತ್ತರಪ್ರದೇಶ ತಲುಪಲು ತೆಗೆದುಕೊಂಡ ಸಮಯ ಬರೋಬ್ಬರಿ ಮೂರುವರೆ ವರ್ಷ!

ಇಂಡಿಯನ್ ಪೋಟಾಶ್ ಲಿಮಿಟೆಡ್ ಕಂಪನಿ 2014ರಲ್ಲಿ ಗೂಡ್ಸ್ ರೈಲಿನಲ್ಲಿ ವ್ಯಾಗನ್(107462)ವೊಂದನ್ನು ಬುಕ್ ಮಾಡಿತ್ತು. ಆಂಧ್ರಪ್ರದೇಶದ ವಿಶಾಖಪಟ್ಟಣಂನ ಬಂದರಿನಿಂದ ಉತ್ತರಪ್ರದೇಶದಲ್ಲಿರುವ ಮೆಸರ್ಸ್ ರಾಮಚಂದ್ರ ಗುಪ್ತಾ ಅವರ ಶಾಪ್ ಗೆ ಕಾಂಪೋಸ್ಟ್ ಕಳುಹಿಸಲು. ಆದರೆ ಎರಡು, ಮೂರು ವರ್ಷ ಕಳೆದರೂ ಪಾರ್ಸೆಲ್ ತುಂಬಿದ್ದ ವ್ಯಾಗನ್ ಮಾತ್ರ ಬಂದು ತಲುಪಿಲ್ಲವಾಗಿತ್ತು.

ತಮಗೆ ಕಾಂಪೋಸ್ಟ್ ಇನ್ನೂ ಬಂದು ತಲುಪಿಲ್ಲ ಎಂದು ರೈಲ್ವೆ ಇಲಾಖೆಗೆ ಹಲವಾರು ಪತ್ರಗಳನ್ನು ಕೂಡಾ ಬರೆದರೂ ಯಾವುದೇ ಪ್ರಯೋಜನವಾಗಿಲ್ಲವಾಗಿತ್ತು. ರೈಲ್ವೆ ಇಲಾಖೆಗೆ ಮೂರುವರೆ ವರ್ಷ ಕಳೆದರೂ ವ್ಯಾಗನ್ ಪತ್ತೆ ಮಾಡಲು ಸಾಧ್ಯವಾಗಿಲ್ಲವಾಗಿತ್ತು.

ಇದೀಗ ಮೂರುವರೆ ವರ್ಷ ಕಳೆದ ನಂತರ ಸುಮಾರು 10 ಲಕ್ಷ ರೂಪಾಯಿ ಮೌಲ್ಯದ ಕಾಂಪೋಸ್ಟ್ ಬಂದು ತಲುಪಿದೆ. ಆದರೆ ಕಾಂಪೋಸ್ಟ್ ಸಂಪೂರ್ಣವಾಗಿ ಹಾಳಾಗಿ ಹೋಗಿದೆ ಎಂದು ವರದಿ ವಿವರಿಸಿದೆ. ಹಾಳಾದ ಕಾಂಪೋಸ್ಟ್ ತೆಗೆದುಕೊಳ್ಳಲು ಶಾಪ್ ಮಾಲೀಕರು ನಿರಾಕರಿಸಿದ್ದಾರೆ.

ಕಾಂಪೋಸ್ಟ್ ತುಂಬಿದ್ದ ವ್ಯಾಗನ್ ಕಳೆದ ಮೂರುವರೆ ವರ್ಷಗಳಿಂದ ದೇಶಾದ್ಯಂತ ಸಂಚರಿಸಿದೆ. ಹಲವಾರು ರೈಲ್ವೆ ನಿಲ್ದಾಣವನ್ನು ಹಾದು ಹೋಗಿದೆ. ಆದರೂ ಕಾಂಪೋಸ್ಟ್ ತುಂಬಿದ್ದ ವ್ಯಾಗನ್ ಅನ್ನು ಪತ್ತೆ ಹಚ್ಚುವಲ್ಲಿ ರೈಲ್ವೆ ಅಧಿಕಾರಿಗಳು ವಿಫಲರಾಗಿದ್ದರು.

ಟಾಪ್ ನ್ಯೂಸ್

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

rain

IMD; ದೇಶದಲ್ಲಿ ಈ ಬಾರಿ ಮುಂಗಾರಿನಲ್ಲಿ ಹೆಚ್ಚು ಮಳೆ: ಹವಾಮಾನ ಇಲಾಖೆ

amarnath

150 Rs.ನೀಡಿ ಪವಿತ್ರ ಅಮರನಾಥ ಯಾತ್ರೆಗೆ ನೋಂದಣಿ ಮಾಡಿಸಿ!

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Loksabha

Udupi Chikmagalur Lok Sabha Election: ಮಹಿಳಾ ಮತದಾರರೇ ಅಧಿಕ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.