Mizoram: ಎನ್ಐಎಯಿಂದ ಮ್ಯಾನ್ಮಾರ್ ಪ್ರಜೆ ಸೇರಿ ಮೂವರ ಸೆರೆ
Team Udayavani, Jul 26, 2023, 12:16 AM IST
ಹೊಸದಿಲ್ಲಿ: ಮಿಜೋರಾಂನಲ್ಲಿ ಎನ್ಐಎ (ರಾಷ್ಟ್ರೀಯ ತನಿಖಾ ಸಂಸ್ಥೆ) ನಡೆಸಿದ ಶೋಧ ಕಾರ್ಯಾಚರಣೆ ವೇಳೆ ಮ್ಯಾನ್ಮಾರ್ ಪ್ರಜೆಯೂ ಸೇರಿ ಮೂವರನ್ನು ಬಂಧಿಸ ಲಾಗಿದೆ.
ಶಂಕಿತರ ಮನೆಗೆ ದಿಢೀರ್ ದಾಳಿ ನಡೆಸಿ, ಶೋಧ ನಡೆಸಲಾಗಿತ್ತು. ಈ ವೇಳೆ ಹಲವು ಮಹತ್ವದ ವಸ್ತುಗಳು ತನಿಖಾ ಸಂಸ್ಥೆಯ ಕೈಸೇರಿವೆ. ಮ್ಯಾನ್ಮಾರ್ನ ಹೆನ್ರಿ ಸಿಯಾಂಗು°ನ (48), ಸ್ಥಳೀಯರಾದ ರೋಹ್ಲುಪುಯ (55), ಸಿ.ಲಾಲ್ಡಿನ್ಸಾಗ (43) ಬಂಧನಕ್ಕೊಳಗಾದವರು. ಈ ವ್ಯಕ್ತಿಗಳನ್ನು ಐಜ್ವಾಲ್ನಲ್ಲಿರುವ ಎನ್ಐಎ ನ್ಯಾಯಾ ಲಯಕ್ಕೆ ಹಾಜರುಪಡಿಸಿ, ಎನ್ಐಎ ತನ್ನ ವಶಕ್ಕೆ ತೆಗೆದುಕೊಳ್ಳಲಿದೆ.
ಮಿಜೋರಾಂನಲ್ಲಿ ಕಳೆದವರ್ಷ ಮೇ 1ರಂದು ನಡೆದ ದಾಳಿಯ ವೇಳೆ ಎರಡು ಪಿಕಪ್ ಟ್ರಕ್ಗಳನ್ನು ವಶ ಪಡಿಸಿಕೊಳ್ಳಲಾಗಿತ್ತು. ಅವುಗಳಲ್ಲಿ ಭಾರೀ ಪ್ರಮಾಣದ ಸ್ಫೋಟಕಗಳು, ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ತುಂಬಿಕೊಂಡಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ