M k ಸ್ಟಾಲಿನ್‌ ಡಿಎಂಕೆ ಅಧ್ಯಕ್ಷ; ಸಹೋದರ ಅಳಗಿರಿಯಿಂದ ಬೆದರಿಕೆ


Team Udayavani, Aug 28, 2018, 11:33 AM IST

stalin-victory-700.jpg

ಚೆನ್ನೈ : ಎಂ ಕೆ ಸ್ಟಾಲಿನ್‌ ಅವರನ್ನು ಇಂದು ಇಲ್ಲಿನ ಪಕ್ಷದ ಪ್ರಧಾನ ಕಾರ್ಯಾಲಯದಲ್ಲಿ ಪಕ್ಷದ ಅಧ್ಯಕ್ಷರನ್ನಾಗಿ ಚುನಾಯಿಸಲಾಗಿದೆ. ಪಕ್ಷದ ಮೇಲೆ ಪಾರಮ್ಯ ಸಾಧಿಸಲು ಯತ್ನಿಸುತ್ತಿದ್ದ ಸ್ಟಾಲಿನ್‌ ಸಹೋದರ ಎಂ ಕೆ ಅಳಗಿರಿ ಅವರು ಈ ಸಂದರ್ಭದಲ್ಲಿ ಸ್ಟಾಲಿನ್‌ಗೆ ಬೆದರಿಕೆ ಹಾಕಿದ್ದಾರೆ. 

ಪಕ್ಷದ ಕಾರ್ಯಾಲಯದಲ್ಲಿ ಇಂದು ನಡೆದ ಜನರಲ್‌ ಕೌನ್ಸಿಲ್‌ ಸಭೆಯಲ್ಲಿ ಸ್ಟಾಲಿನ್‌ ಅವರನ್ನು ಪಕ್ಷದ ಅಧ್ಯಕ್ಷರನ್ನಾಗಿ ಚುನಾಯಿಸಲಾಯಿತು. 

ಸ್ಟಾಲಿನ್‌ ಅವರ ಏಕೈಕ ನಾಮಪತ್ರವನ್ನು ಪಕ್ಷದ ಎಲ್ಲ 65 ಜಿಲ್ಲಾ ಕಾರ್ಯದರ್ಶಿಗಳು ಸರ್ವಾನುಮತದಿಂದ ಅನುಮೋದಿಸಿ ಅವರನ್ನು ಪಕ್ಷಾಧ್ಯಕ್ಷರನ್ನಾಗಿ ಚುನಾಯಿಸಿದರು. ಸ್ಟಾಲಿನ್‌ ಅವರು ಡಿಎಂಕೆ ಪಕ್ಷದ ಎರಡನೇ ಅಧ್ಯಕ್ಷರಾಗಿದ್ದಾರೆ. 

ಸ್ಟಾಲಿನ್‌ ಅವರ ತಂದೆ, ದಿವಂತಗ ಕರುಣಾನಿಧಿ ಅವರು 49 ವರ್ಷಗಳ ದೀರ್ಘ‌ ಕಾಲ ಡಿಎಂಕೆ ಪಕ್ಷದ ಅಧ್ಯಕ್ಷರಾಗಿದ್ದರು. ಸ್ಟಾಲಿನ್‌ ಅವರು ಕಳೆದ ಆ.26ರಂದು ಪಕ್ಷಾಧ್ಯಕ್ಷ ಪದಕ್ಕೆ ನಾಮಪತ್ರ ಸಲ್ಲಿಸಿದ್ದರು. 

ಕರುಣಾನಿಧಿ ಅವರ ಅನಾರೋಗ್ಯದ ಕಾರಣ ಸ್ಟಾಲಿನ್‌ ಅವರು 2017ರ ಜನವರಿಯಿಂದ ಪಕ್ಷದ ಕಾರ್ಯಾಧ್ಯಕ್ಷರಾಗಿ ದುಡಿಯುತ್ತಿದ್ದರು. 

ಪಕ್ಷದೊಳಗೆ ಎಂಟ್ರಿ ಪಡೆಯಲು ಇನ್ನಿಲ್ಲದ ರೀತಿಯಲ್ಲಿ ಹವಣಿಸುತ್ತಿದ್ದ ಸ್ಟಾಲಿನ್‌ ಸಹೋದರ ಎಂ ಕೆ ಅಳಗಿರಿ ಅವರು ಸ್ಟಾಲಿನ್‌ಗೆ ಈ ಸಂದರ್ಭದಲ್ಲಿ ಬೆದರಿಕೆ ಹಾಕಿದ್ದಾರೆ. ಅಳಗಿರಿ ಅವರು ಮಾಜಿ ಡಿಎಂಕೆ ಸಚಿವರಾಗಿದ್ದು 2014ರಲ್ಲಿ ಅವರನ್ನು ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ಕರುಣಾನಿಧಿ ಅವರು ಉಚ್ಚಾಟಿಸಿದ್ದರು. ಕರುಣಾನಿಧಿ ಅವರು ಪುತ್ರ ಸ್ಟಾಲಿನ್‌ ಅವರನ್ನು ತಮ್ಮ ರಾಜಕೀಯ ಉತ್ತರಾಧಿಕಾರಿಯನ್ನಾಗಿ ಅದಾಗಲೇ ಹೆಸರಿಸಿದ್ದರು. 

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.