ಸಂಸದೆ ನವನೀತ್ ಕೌರ್, ಪತಿ ವಿರುದ್ಧ ಕೇಸು ದಾಖಲು
Team Udayavani, Apr 22, 2022, 9:00 PM IST
ಮುಂಬೈ: ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮನೆ ಮುಂದೆ ಹನುಮಾನ್ ಚಾಲೀಸಾ ಪಠಿಸುವುದಾಗಿ ಸವಾಲು ಹಾಕಿರುವ ರವಿ ರಾಣಾ, ನವನೀತ್ ಕೌರ್ಗೆ ಮುಂಬೈ ಪೊಲೀಸರು ನೋಟಿಸ್ ನೀಡಿದ್ದಾರೆ.
ನೀವು ಹನುಮಾನ್ ಚಾಲೀಸಾ ಪಠಿಸಬೇಕು, ಇಲ್ಲ ನಾವೇ ನಿಮ್ಮ ಮನೆಮುಂದೆ ಹನುಮಾನ್ ಚಾಲೀಸಾ ಹೇಳುತ್ತೇವೆಂದು ನವನೀತ್-ರಾಣಾ ದಂಪತಿ ಸವಾಲು ಹಾಕಿದ್ದರು.
ಇದನ್ನೂ ಓದಿ:ಪಿಎಸ್ಐ ಪರೀಕ್ಷೆ ಅಕ್ರಮ: ಎಂಟು ಮಂದಿಗೆ ಜಾಮೀನು ನಿರಾಕರಣೆ
ಅದಕ್ಕಾಗಿ ಅವರು ಮುಂಬೈ ಆಗಮಿಸಿದ್ದರು. ರಾಣಾ ಹಾಗೂ ಅವರ ಪತಿಯ ನಿರ್ಧಾರ ಖಂಡಿಸಿ ಉದ್ಧವ್ ಠಾಕ್ರೆ ಅವರ ನಿವಾಸದ ಮುಂದೆ ಶಿವಸೇನೆ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ