ಅರುಣಾಚಲ : ಶಾಸಕ ಸೇರಿ 6 ಮಂದಿ ಭೀಕರ ಹತ್ಯೆ
ಫಲಿತಾಂಶ ಪ್ರಕಟಕ್ಕೂ ಮುನ್ನ ಅಭ್ಯರ್ಥಿಯ ಭೀಕರ ಹತ್ಯೆ
Team Udayavani, May 21, 2019, 3:43 PM IST
ಇಟಾನಗರ: ರಾಜ್ಯದಲ್ಲಿ ಮಂಗಳವಾರ ಬೆಳಗ್ಗೆ ನಾಗಾ ಬಂಡುಕೋರರು ಶಾಸಕ ಸೇರಿ 6 ಮಂದಿಯನ್ನು ಬರ್ಬರವಾಗಿ ಗುಂಡಿಕ್ಕಿ ಹತ್ಯೆಗೈದು ಅಟ್ಟಹಾಸ ಮೆರೆದಿದ್ದಾರೆ.
ಖೋನ್ಸಾ ಪಶ್ಚಿಮ ಕ್ಷೇತ್ರದಶಾಸಕ ತಿರೊಂಗ್ ಅಭೋ ಅವರನ್ನು ಹೊಂಚು ದಾಳಿ ಹತ್ಯೆಗೈಯಲಾಗಿದೆ. ತಿರಾಪ್ ಜಿಲ್ಲೆಯ ಖೋನ್ಸಾ ಸರ್ಕಲ್ ಬಳಿ ದಾಳಿ ನಡೆಸಲಾಗಿದೆಎಂದು ತಿಳಿದು ಬಂದಿದೆ.
ಅಭೋ ಅವರು ಎನ್ಪಿಪಿ ಪಕ್ಷದ ಟಿಕೆಟ್ನಲ್ಲಿ ವಿಧಾನಸಭಾ ಚುನಾವಣೆಗೆಸ್ಪರ್ಧಿಸಿದ್ದು, ಮೇ 23 ರಂದು ಫಲಿತಾಂಶ ಪ್ರಕಟವಾಗುವ ಮುನ್ನವೇ ಹತ್ಯೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ