ಜೂ.5ರಂದು ಕೈಗೊಳ್ಳಬೇಕಿದ್ದ ಅಯೋಧ್ಯೆ ಪ್ರವಾಸ ಮುಂದೂಡಿದ ರಾಜ್ ಠಾಕ್ರೆ
Team Udayavani, May 20, 2022, 8:47 PM IST
ಮುಂಬೈ: ಮಹಾರಾಷ್ಟ್ರ ನವನಿರ್ಮಾಣ ಸೇನಾ(ಎಂಎನ್ಎಸ್)ದ ಮುಖ್ಯಸ್ಥರಾಗಿರುವ ರಾಜ್ ಠಾಕ್ರೆ ಅವರು ಜೂ.5ರಂದು ಕೈಗೊಳ್ಳಬೇಕಿದ್ದ ಅಯೋಧ್ಯೆ ಪ್ರವಾಸವನ್ನು ಮುಂದೂಡಿರುವುದಾಗಿ ಶುಕ್ರವಾರ ತಿಳಿಸಿದ್ದಾರೆ.
ರಾಜ್ ಅಯೋಧ್ಯೆ ಪ್ರವಾಸವನ್ನು ಖಂಡಿಸಿ, ಉತ್ತರ ಪ್ರದೇಶದಲ್ಲಿ ಬಿಜೆಪಿಯವರು ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆ ಪ್ರವಾಸ ಮುಂದೂಡಲಾಗಿದೆ.
ಈ ಬಗ್ಗೆ ರಾಜ್ ಟ್ವೀಟ್ ಮಾಡಿದ್ದು, ಪ್ರವಾಸದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಮೇ 22ರಂದು ಪುಣೆಯಲ್ಲಿ ನಡೆಯಲಿರುವ ಎಂಎನ್ಎಸ್ ರ್ಯಾಲಿಯಲ್ಲಿ ತಿಳಿಸುವುದಾಗಿ ಹೇಳಿದ್ದಾರೆ.
ಇದನ್ನೂ ಓದಿ:2024ರಲ್ಲಿ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಪ್ರತಿಷ್ಠೆ: ವಿಶ್ವಪ್ರಸನ್ನತೀರ್ಥ ಸ್ವಾಮೀಜಿ
2008ರಲ್ಲಿ ಉತ್ತರ ಭಾರತದ ಜನರಿಗೆ ಅವಮಾನ ಮಾಡಿದ್ದರು ಎನ್ನುವ ಆರೋಪದ ಹಿನ್ನೆಲೆ ರಾಜ್ ಅವರು ಜನರಿಗೆ ಬಹಿರಂಗ ಕ್ಷಮೆ ಯಾಚಿಸುವವರೆಗೆ ಅಯೋಧ್ಯೆಗೆ ಬರುವಂತಿಲ್ಲ ಎಂದು ಬಿಜೆಪಿ ಉತ್ತರ ಪ್ರದೇಶದಲ್ಲಿ ಪ್ರತಿಭಟನೆ ನಡೆಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ