ಜೂ.5ರಂದು ಕೈಗೊಳ್ಳಬೇಕಿದ್ದ ಅಯೋಧ್ಯೆ ಪ್ರವಾಸ ಮುಂದೂಡಿದ ರಾಜ್ ಠಾಕ್ರೆ
Team Udayavani, May 20, 2022, 8:47 PM IST
ಮುಂಬೈ: ಮಹಾರಾಷ್ಟ್ರ ನವನಿರ್ಮಾಣ ಸೇನಾ(ಎಂಎನ್ಎಸ್)ದ ಮುಖ್ಯಸ್ಥರಾಗಿರುವ ರಾಜ್ ಠಾಕ್ರೆ ಅವರು ಜೂ.5ರಂದು ಕೈಗೊಳ್ಳಬೇಕಿದ್ದ ಅಯೋಧ್ಯೆ ಪ್ರವಾಸವನ್ನು ಮುಂದೂಡಿರುವುದಾಗಿ ಶುಕ್ರವಾರ ತಿಳಿಸಿದ್ದಾರೆ.
ರಾಜ್ ಅಯೋಧ್ಯೆ ಪ್ರವಾಸವನ್ನು ಖಂಡಿಸಿ, ಉತ್ತರ ಪ್ರದೇಶದಲ್ಲಿ ಬಿಜೆಪಿಯವರು ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆ ಪ್ರವಾಸ ಮುಂದೂಡಲಾಗಿದೆ.
ಈ ಬಗ್ಗೆ ರಾಜ್ ಟ್ವೀಟ್ ಮಾಡಿದ್ದು, ಪ್ರವಾಸದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಮೇ 22ರಂದು ಪುಣೆಯಲ್ಲಿ ನಡೆಯಲಿರುವ ಎಂಎನ್ಎಸ್ ರ್ಯಾಲಿಯಲ್ಲಿ ತಿಳಿಸುವುದಾಗಿ ಹೇಳಿದ್ದಾರೆ.
ಇದನ್ನೂ ಓದಿ:2024ರಲ್ಲಿ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಪ್ರತಿಷ್ಠೆ: ವಿಶ್ವಪ್ರಸನ್ನತೀರ್ಥ ಸ್ವಾಮೀಜಿ
2008ರಲ್ಲಿ ಉತ್ತರ ಭಾರತದ ಜನರಿಗೆ ಅವಮಾನ ಮಾಡಿದ್ದರು ಎನ್ನುವ ಆರೋಪದ ಹಿನ್ನೆಲೆ ರಾಜ್ ಅವರು ಜನರಿಗೆ ಬಹಿರಂಗ ಕ್ಷಮೆ ಯಾಚಿಸುವವರೆಗೆ ಅಯೋಧ್ಯೆಗೆ ಬರುವಂತಿಲ್ಲ ಎಂದು ಬಿಜೆಪಿ ಉತ್ತರ ಪ್ರದೇಶದಲ್ಲಿ ಪ್ರತಿಭಟನೆ ನಡೆಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶಿರಚ್ಛೇದನ ಪ್ರಕರಣ: ಆರೋಪಿಗಳನ್ನು ನಡುರಸ್ತೆಯಲ್ಲಿ ಗಲ್ಲಿಗೇರಿಸಿ; ಮಾಜಿ ಸಿಎಂ ಮಾಂಝಿ
ವಿಶ್ವಾಸಮತ…ಮಹಾರಾಷ್ಟ್ರ ಗವರ್ನರ್ ಆದೇಶದ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಶಿವಸೇನೆ
ಗೋವಾದತ್ತ ಬಂಡಾಯ ಶಿವಸೇನೆ ಶಾಸಕರು; ನಾಳೆ ನೇರವಾಗಿ ಸದನಕ್ಕೆ
Update: ರಾಜಸ್ಥಾನ ಶಿರಚ್ಛೇದ ಪ್ರಕರಣ-ಕರ್ಫ್ಯೂ ಜಾರಿ, ಆರೋಪಿಗಳ ಬಂಧನ; ಎನ್ ಐಎ ತನಿಖೆ
ಶೀಘ್ರ ಸರಕಾರಿ ಬ್ಯಾಂಕ್ ಪೂರ್ಣ ಖಾಸಗೀಕರಣ? ಪಿಎಸ್ಬಿಗಳಿಂದ ನಿರ್ಗಮಿಸಲು ಸರಕಾರ ಸಿದ್ಧತೆ
MUST WATCH
ಹೊಸ ಸೇರ್ಪಡೆ
ಎರಡು ಸಾವಿರ ಅಗ್ನಿಶಾಮಕ ಹುದ್ದೆಗಳ ಭರ್ತಿ: ಗೃಹ ಸಚಿವ ಆರಗ ಜ್ಞಾನೇಂದ್ರ
ಸಂಪಾಜೆ ಭೂಕಂಪ ಪೀಡಿತ ಪ್ರದೇಶದ ಮನೆಗಳಿಗೆ ಸಹಾಯಕ ಕಮಿಷನರ್ ಗಿರೀಶ್ ನಂದನ್ ಭೇಟಿ
ನೀರಿನ ಪೈಪ್ಲೈನ್ಗೆ ಹಾನಿ: ರಸ್ತೆ ಬಿರುಕು
ಸರಕಾರ ಎಂಟು ವರ್ಷ ಪೂರೈಕೆ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ಪುಸ್ತಕ
ಶಿರಚ್ಛೇದನ ಪ್ರಕರಣ: ಆರೋಪಿಗಳನ್ನು ನಡುರಸ್ತೆಯಲ್ಲಿ ಗಲ್ಲಿಗೇರಿಸಿ; ಮಾಜಿ ಸಿಎಂ ಮಾಂಝಿ