ಭ್ರಷ್ಟಾಚಾರದ ವಿರುದ್ಧ ದೂರು ಸಲ್ಲಿಕೆಗೆ ಮೊಬೈಲ್ ಸಂಖ್ಯೆ ಕಡ್ಡಾಯ
Team Udayavani, Nov 16, 2022, 8:15 AM IST
ನವದೆಹಲಿ: ಸಿವಿಸಿ (ಕೇಂದ್ರೀಯ ಜಾಗೃತ ಆಯೋಗ) ತನ್ನ ವೆಬ್ಸೈಟ್ನಲ್ಲಿ ಭ್ರಷ್ಟಾಚಾರದ ವಿರುದ್ಧ ದೂರು ದಾಖಲಿಸುವ ಪ್ರಕ್ರಿಯೆಗೆ ಮಹತ್ವದ ಬದಲಾವಣೆಗಳನ್ನು ತಂದಿದೆ.
ಆನ್ಲೈನ್ ಮೂಲಕ ಯಾರು ದೂರು ದಾಖಲಿಸುತ್ತಾರೋ ಅವರು ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸಬೇಕು. ಅದಕ್ಕೆ ಒಟಿಪಿ ಬರುತ್ತದೆ.
ಆ ಮೂಲಕ ದೂರುದಾರ ವ್ಯಕ್ತಿಯನ್ನು ಖಚಿತಪಡಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಸಿವಿಸಿ ತಿಳಿಸಿದೆ. ಜೊತೆಗೆ ಹಿಂದಿನಂತೆ ಅಂಚೆಯ ಮೂಲಕವೂ ದೂರುಗಳನ್ನು ಸಿವಿಸಿಗೆ ಕಳಿಸಬಹುದು.
ಸಿವಿಸಿಯಲ್ಲಿ ದೂರು ದಾಖಲಾದ ತಕ್ಷಣ ಅದನ್ನು ಖಚಿತಪಡಿಸಲು ಒಂದು ಸಂದೇಶವೂ ಮೊಬೈಲ್ ಸಂಖ್ಯೆಗೆ ಬರಲಿದೆ. ಹಾಗೆಯೇ ಇದನ್ನು ತನಿಖೆ ನಡೆಸುವ ಅಧಿಕಾರಿಗಳು ಆನ್ಲೈನ್ ಮೂಲಕವೇ ಜನರಿಗೆ ತನಿಖೆ ಯಾವಹಂತದಲ್ಲಿದೆ ಎಂದು ತಿಳಿಸಬೇಕು.
ಹಾಗೆಯೇ ಈ ಪ್ರಕರಣಗಳ ತನಿಖೆ ಎಲ್ಲಿಗೆ ತಲುಪಿದೆ ಎಂದು ಪರಿಶೀಲಿಸಲು ಜಾಗೃತ ಅಧಿಕಾರಿಗಳಿಗೆ ಗಡುವನ್ನು ಒಂದರಿಂದ ಎರಡು ತಿಂಗಳಿಗೆ ಹೆಚ್ಚಿಸಲಾಗಿದೆ. ದೂರು ದಾಖಲಿಸುವವರು http://www.portal.cvc.gov.in ಅಥವಾ http://www.cvc.gov.in ಗಳನ್ನು ಬಳಸಿಕೊಳ್ಳಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್