![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-415x229.jpg)
ಈ ಹಳ್ಳಿಯಲ್ಲಿ ಒಂದೂವರೆ ಗಂಟೆ ಮೊಬೈಲ್ಗಳು ಸ್ವಿಚ್ಆಫ್!
Team Udayavani, Sep 26, 2022, 7:45 AM IST
![thumb mobile news](https://www.udayavani.com/wp-content/uploads/2022/09/thumb-mobile-news-620x326.jpg)
ನವದೆಹಲಿ: ಇಡೀ ಜಗತ್ತನ್ನು ಈಗ ಅಂತರ್ಜಾಲ ಆವರಿಸಿಕೊಂಡಿದೆ. ಮಕ್ಕಳು, ಹಿರಿಯರೆನ್ನದೇ ಎಲ್ಲರೂ ಸ್ಮಾರ್ಟ್ ಫೋನ್, ಟ್ಯಾಬ್, ಲ್ಯಾಪ್ಟಾಪ್ ಗಳಿಗೆ ಅಂಟಿಕೊಂಡಿದ್ದಾರೆ.
ಅದೊಂದು ಬಿಡಿಸಿಕೊಳ್ಳಲಾಗದ ವ್ಯಸನವೇ ಆಗಿದೆ. ಇಂತಹ ಹೊತ್ತಿನಲ್ಲಿ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಹಳ್ಳಿಯೊಂದರಲ್ಲಿ ದಿನಕ್ಕೆ ಕಡ್ಡಾಯವಾಗಿ 1.30 ಗಂಟೆ ಈ ಎಲ್ಲ ಸಾಧನಗಳಿಂದ ಸಂಪೂರ್ಣ ದೂರವಿರಲಾಗುತ್ತದೆ!
ಇದಕ್ಕೆ ಕಾರಣ ಅಲ್ಲಿನ ಮಕ್ಕಳು ಮೊಬೈಲ್ಗಳಿಗೆ ಅಂಟಿಕೊಂಡಿರುವುದು, ಇದು ಶಿಕ್ಷಕರಿಗೆ ತಲೆಬಿಸಿಯಾಗಿ ಪರಿಣಮಿಸಿತು. ಗ್ರಾಮದ ಮುಖ್ಯಸ್ಥ ಇದಕ್ಕಾಗಿ ಒಂದು ದಾರಿ ಕಂಡುಹಿಡಿದರು.
ರಾತ್ರಿ 7ಕ್ಕೆ ಸರಿಯಾಗಿ ಸೈರನ್ ಬಾರಿಸಲಾಗುತ್ತದೆ. ಆಗ ಎಲ್ಲ ಮನೆಗಳಲ್ಲೂ ಈ ಸಾಧನಗಳು ಸ್ವಿಚ್ ಆಫ್ ಮಾಡಬೇಕೆಂದು ಸೂಚಿಸಿದರು. ಇದನ್ನು ಪರಸ್ಪರ ಮಾತುಕತೆ ನಡೆಸಲು, ಓದಲು ಬಳಸಿಕೊಳ್ಳಲಾಗುತ್ತದೆ. ಹೀಗಾಗಿ ಅಲ್ಲಿನ ಸಂಬಂಧಗಳೂ ಸುಧಾರಿಸಲು ಆರಂಭವಾಗಿದೆಯಂತೆ.
ಟಾಪ್ ನ್ಯೂಸ್
![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
MUST WATCH
ಹೊಸ ಸೇರ್ಪಡೆ
![Screenshot (2)](https://www.udayavani.com/wp-content/uploads/2024/07/Screenshot-2-150x83.png)
Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್. ರೈ
![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-150x83.jpg)
Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.