ರೈತರಿಗೆ ಶೇ.4 ಬಡ್ಡಿದರದಲ್ಲಿ 3 ಲಕ್ಷ ರೂ. ಸಾಲ: ಮೋದಿ ಸಂಪುಟ ಅಸ್ತು
Team Udayavani, Jun 14, 2017, 7:19 PM IST
ಹೊಸದಿಲ್ಲಿ : ಕೇಂದ್ರ ಸಚಿವ ಸಂಪುಟ ದೇಶದ ರೈತರಿಗೆ 2017-18ರ ಸಾಲಿಗೆ ಬಡ್ಡಿ ಸಹಾಯಧನ ಸಾಲ ಯೋಜನೆ (ಐಎಸ್ಎಸ್)ಗೆ ಅನುಮೋದನೆ ನೀಡಿದೆ. ಇದರಡಿ ರೈತರು ಒಂದು ವರ್ಷದ ಅವಧಿಗೆ ಕೇವಲ ಶೇ.4ರ ಬಡ್ಡಿದರದಲ್ಲಿ ಮೂರು ಲಕ್ಷ ರೂ. ವರೆಗೆ ಸಾಲ ಪಡೆಯಬಹುದಾಗಿದೆ.
ರೈತರ ಬಡ್ಡಿ ಸಹಾಯಧನ ಸಾಲ ಯೋಜನೆಗೆ ಕೇಂದ್ರ ಸರಕಾರ 20,339 ಕೋಟಿ ರೂ.ಗಳನ್ನು ತೆಗೆದಿರಿಸಿದೆ.
ಬಡ್ಡಿ ಸಹಾಯಧನವನ್ನು ಕೇಂದ್ರ ಸರಕಾರವು ಸ್ವಂತ ನಿಧಿಯನ್ನು ಬಳಸುವ ಸಾರ್ವಜನಿಕ ರಂಗದ ಬ್ಯಾಂಕುಗಳಿಗೆ, ಖಾಸಗಿ ವಲಯದ ಬ್ಯಾಂಕುಗಳಿಗೆ, ಸಹಕಾರಿ ಬ್ಯಾಂಕುಗಳಿಗೆ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕುಗಳಿಗೆ ನೀಡಲಿದೆ. ಗ್ರಾಮೀಣಾಭಿವೃದ್ಧಿ ಬ್ಯಾಂಕುಗಳಿಗೆ ಮತ್ತು ಸಹಕಾರಿ ಬ್ಯಾಂಕುಗಳಿಗೆ ಮರು ಹಣಕಾಸು ಒದಗಿಸುವ ನಬಾರ್ಡ್ಗೆ ಕೂಡ ಐಎಸ್ಎಸ್ ಯೋಜನೆಯಡಿ ಕೇಂದ್ರ ಸರಕಾರ ಹಣ ಒದಗಿಸಲಿದೆ.
ಒಂದು ವರ್ಷದ ವರೆಗೆ ಮುಂದುವರಿಯುವ ಐಎಸ್ಎಸ್ ಯೋಜನೆಯನ್ನು ನಬಾರ್ಡ್ ಮತ್ತು ಆರ್ಬಿಐ ಅನುಷ್ಠಾನಗೊಳಿಸಲಿವೆ.
ಈ ಯೋಜನೆಯ ಮೂಲ ಉದ್ದೇಶವೇನೆಂದರೆ ರೈತರಿಗೆ ತಳ ಮಟ್ಟದಲ್ಲಿ ಕಿರು ಅವಧಿಯ ಬೆಳೆ ಸಾಲವನ್ನು ಕಡಿಮೆ ಬಡ್ಡಿದರದಲ್ಲಿ ನೀಡುವುದೇ ಆಗಿದೆ. ಇದರಿಂದ ಕೃಷಿ ಉತ್ಪಾದನೆಗೆ ವಿಶೇಷ ಉತ್ತೇಜನ ದೊರಕಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು