ಕ್ಷಮಾದಾನ ಯೋಜನೆ: ಕಪ್ಪುಹಣ ಠೇವಣಿಗೆ ಮೋದಿ ಸರಕಾರದಿಂದ Last Chance
Team Udayavani, Feb 7, 2017, 8:11 PM IST
ಹೊಸದಿಲ್ಲಿ : ನೂತನ ಕಪ್ಪುಹಣ ಕ್ಷಮಾದಾನ ಯೋಜನೆಯಾಗಿರುವ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯಡಿ (ಪಿಎಂಜಿಕೆವೈ) ಮಾರ್ಚ್ 31ರೊಳಗೆ ಕಪ್ಪುಹಣ ಹೊಂದಿರುವವರು ತಾವು ಘೋಷಿಸುವ ಕಪ್ಪುಹಣದ ಶೇ.25ರಷ್ಟು ಪಾಲನ್ನು ನಾಲ್ಕು ವರ್ಷಗಳ ಅವಧಿಗೆ ಈ ನಿಧಿಯಲ್ಲಿ ಜಮೆ ಮಾಡುವುದಕ್ಕೆ ಕೊನೇ ಅವಕಾಶ ನೀಡಲಾಗಿದೆ.
ಕಪ್ಪುಹಣ ಹೊಂದಿರುವವರಿಗೆ ನೀಡಲಾಗಿರುವ ಈ ಕೊನೆ ಕ್ಷಮಾದಾನದ ಅವಕಾಶದಡಿ ಕಪ್ಪುಹಣ ಹೊಂದಿರುವವರು ತಾವು ನೋಟು ಅಪನಗದೀಕರಣದ ಬಳಿಕ ಬ್ಯಾಂಕಿನಲ್ಲಿ ಜಮೆ ಮಾಡಿರುವ ನಿಷೇಧಿತ ನೋಟುಗಳ ಪ್ರಮಾಣದ ಶೇ.50ರ ಮೊತ್ತವನ್ನು ತೆರಿಗೆಯಾಗಿ ಪಾವತಿಸುವ ಮೂಲಕ ಶುದ್ಧ ಹಸ್ತರಾಗಿ ಬರುವಂತೆ ಸರಕಾರ ಕೇಳಿಕೊಂಡಿದೆ.
ಪ್ರಧಾನ್ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯಡಿ ಕಪ್ಪುಹಣ ಘೋಷಿಸಿಕೊಳ್ಳುವವರು ತಮ್ಮಲ್ಲಿನ ಕಪ್ಪುಹಣದ ನಾಲ್ಕನೇ ಒಂದಂಶವನ್ನು ಪಿಎಂಜಿಕೆಡಿಎಸ್ ಯೋಜನೆಯಡಿ ಯಾವುದೇ ಬಡ್ಡಿ ಇಲ್ಲದೆ ಜಮೆ ಮಾಡಬೇಕಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
MUST WATCH
ಹೊಸ ಸೇರ್ಪಡೆ
Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
Extortion: ಆನ್ಲೈನ್ ಗೇಮ್; ಬಾಲಕನ ಬೆದರಿಸಿ ಸುಲಿಗೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ